ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಉಪಾಧ್ಯಕ್ಷರಾಗಿ ಅಶೋಕ ಅಣ್ಣಿಗೇರಿ ನೇಮಕ
Ashok Annigeri appointed as Vice President of Karnataka State High School Co-Teachers Association
ಬೆಳಗಾವಿ 21: ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘಕ್ಕೆ 2025-27ನೇ ಸಾಲಿಗೆ ನಾಮ ನಿರ್ದೇಶಿತ ಸದಸ್ಯರಾಗಿ ನೇಮಕ ಮಾಡಿ, ರಾಜ್ಯ ಉಪಾಧ್ಯಕ್ಷರಾಗಿ ಅಶೋಕ ಅಣ್ಣಿಗೇರಿ ಅವರನ್ನು ಆಯ್ಕೆ ಮಾಡಲಾಗಿದೆ.
ಬೆಂಗಳೂರಿನ ರಾಜ್ಯ ಸರಕಾರಿ ನೌಕರರ ಸಂಘದ ಸಭಾ ಭವನದಲ್ಲಿ ಜರುಗಿದ ರಾಜ್ಯ ಕಾರ್ಯಕಾರಿ ಸಭೆಯಲ್ಲಿ ರಾಜ್ಯಾಧ್ಯಕ್ಷ ರಾದ ಬಿ. ಸಿದ್ದಬಸಪ್ಪ ಹಾಗೂ ಸಂಘದ ಪ್ರದಾನ ಕಾರ್ಯದರ್ಶಿ ದೇವೆರಾಜೇಗೌಡ ಅವರು ಬೆಳಗಾವಿ ಜಿಲ್ಲೆಯ ಖಾನಾಪೂರ ತಾಲ್ಲೂಕಿನ ಗೊಲ್ಲಾಳಿ ಮಾಲತಿಬಾಯಿ ಸಾಳಂಕೆ ಫೌಡಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ಹಿರಿಯ ಸಂಘಟಕರಾದ ಅಶೋಕ ಅಣ್ಣಿಗೇರಿ ಅವರಿಗೆ ಸಂಘದ ರಾಜ್ಯ ಉಪಾಧ್ಯಕ್ಷರಾಗಿ ನೇಮಕ ಮಾಡಿ, ಪ್ರಮಾಣ ಪತ್ರ ನೀಡಿದ್ದಾರೆ.
ಈ ವೇಳೆ ಸಂಘಟನೆ ಏಳಿಗೆ ಹಾಗೂ ಶಿಕ್ಷಕರ ಸಮಸ್ಯೆ ಗಳ ಕುರಿತು ಸುರ್ಧೀಘವಾಗಿ ಚರ್ಚಿಸಲಾಯಿತು. ಸಭೆಯಲ್ಲಿ ರಾಜ್ಯದ 32 ಜಿಲ್ಲೆಗಳ ಪದಾಧಿಕಾರಿಗಳು ಭಾಗಿಯಾಗಿದರು. ರಾಜ್ಯ ಉಪಾಧ್ಯಕ್ಷರನ್ನಾಗಿ ಆಯ್ಕೆಯಾದ ಅಶೋಕ ಅಣ್ಣಿಗೇರಿ ಅವರಿಗೆ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ಶಾಲಾ ಶಿಕ್ಷಕರು ಅಭಿನಂದನೆ ಸಲ್ಲಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 