ಜಾಗೃತಿ ಸಮಿತಿ ಸದಸ್ಯರಾಗಿ ಅಶೋಕ ಮಲ್ಲಪ್ಪ ನಾಯ್ಕೋಡಿ ಆಯ್ಕೆ
Ashok Mallappa Naikodi elected as member of awareness committee
ವಿಜಯಪುರ 08: ಆಹಾರ ನಾಗರಿಕ ಸರಬರಾಜು ಗ್ರಾಹಕ ವ್ಯವಹಾರಗಳ ಜಿಲ್ಲಾ ಮಟ್ಟದ ಜಾಗೃತಿ ಸಮಿತಿ ಸದಸ್ಯರಾಗಿ ವಿಜಯಪುರ ತಾಲೂಕಿನ ಅಶೋಕ ಮಲ್ಲಪ್ಪ ನಾಯ್ಕೋಡಿ ನೇಮಕರಾಗಿದ್ದಾರೆ.
ರಾಜ್ಯ ಸರ್ಕಾರ ನಾಮನಿರ್ದೇಶನ ಮಾಡಿ ಆದೇಶಿಸಿದೆ. ಇಲಾಖೆ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ರಾಜ್ಯದ ಎಲ್ಲಾ ಜಿಲ್ಲಾ ಮಟ್ಟದ ಜಾಗೃತಿ ಸಮಿತಿಗೆ ಅಧಿಕಾರೇತರ ಸದಸ್ಯರನ್ನು ಆಯ್ಕೆ ಮಾಡಿದ್ದ ಅವಧಿಯಿಂದ ಸುಮಾರು ಎರಡು ವರ್ಷಗಳ ಕಾಲ ನಾಮನಿರ್ದೇಶನ ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ನೂತನ ಸದಸ್ಯರಿಗೆ ಜಿಲ್ಲಾ ತಾಲೂಕು ಮಟ್ಟದ ಮುಖಂಡರು ಅಭಿನಂದಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 