ಅಶೋಕ್ ಮಣಿ ಅವರಿಗೆ ಗೌರವ ಸನ್ಮಾನ
Ashok Mani honored
ಅಶೋಕ್ ಮಣಿ ಅವರಿಗೆ ಗೌರವ ಸನ್ಮಾನ
ಮುದ್ದೇಬಿಹಾಳ, 07; ತಾಲೂಕಿನ ಐದನೇಯ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾದ ಅಶೋಕ್ ಮಣಿ ಇವರನ್ನು ಕಸಾಪ ಗೌರವ ಕಾರ್ಯದರ್ಶಿ ಗಂಗಾಧರ್ ಕಸ್ತೂರಿ ಇವರ ಗೃಹದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಈ ವೇಳೆ ಶರಣ ಸಾಹಿತ್ಯ ಪರಿಷತ್ತಿನ ಜಮ್ಮಲದಿನ್ನಿ, ಸಾಹಿತಿ ಅಬ್ದುಲ್ ರೆಹಮಾನ್ ಬಿದರಕುಂದಿ, ಪತ್ರಕರ್ತ ಎಸ್.ಎಸ್.ಗಡೇದ, ಈರಣ್ಣ ಕಲಬುರ್ಗಿ ಹಾಗೂ ಚನ್ನಬಸ್ಸು ಸರಶಟ್ಟಿ ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 