ಅಶೋಕ್ ಮಣಿ ಅವರಿಗೆ ಗೌರವ ಸನ್ಮಾನ
Ashok Mani honored
ಅಶೋಕ್ ಮಣಿ ಅವರಿಗೆ ಗೌರವ ಸನ್ಮಾನ
ಮುದ್ದೇಬಿಹಾಳ, 07; ತಾಲೂಕಿನ ಐದನೇಯ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾದ ಅಶೋಕ್ ಮಣಿ ಇವರನ್ನು ಕಸಾಪ ಗೌರವ ಕಾರ್ಯದರ್ಶಿ ಗಂಗಾಧರ್ ಕಸ್ತೂರಿ ಇವರ ಗೃಹದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಈ ವೇಳೆ ಶರಣ ಸಾಹಿತ್ಯ ಪರಿಷತ್ತಿನ ಜಮ್ಮಲದಿನ್ನಿ, ಸಾಹಿತಿ ಅಬ್ದುಲ್ ರೆಹಮಾನ್ ಬಿದರಕುಂದಿ, ಪತ್ರಕರ್ತ ಎಸ್.ಎಸ್.ಗಡೇದ, ಈರಣ್ಣ ಕಲಬುರ್ಗಿ ಹಾಗೂ ಚನ್ನಬಸ್ಸು ಸರಶಟ್ಟಿ ಇದ್ದರು.
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ 