ಅಶೋಕ್ ಮಣಿ ಅವರಿಗೆ ಗೌರವ ಸನ್ಮಾನ
Ashok Mani honored
ಅಶೋಕ್ ಮಣಿ ಅವರಿಗೆ ಗೌರವ ಸನ್ಮಾನ
ಮುದ್ದೇಬಿಹಾಳ, 07; ತಾಲೂಕಿನ ಐದನೇಯ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾದ ಅಶೋಕ್ ಮಣಿ ಇವರನ್ನು ಕಸಾಪ ಗೌರವ ಕಾರ್ಯದರ್ಶಿ ಗಂಗಾಧರ್ ಕಸ್ತೂರಿ ಇವರ ಗೃಹದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಈ ವೇಳೆ ಶರಣ ಸಾಹಿತ್ಯ ಪರಿಷತ್ತಿನ ಜಮ್ಮಲದಿನ್ನಿ, ಸಾಹಿತಿ ಅಬ್ದುಲ್ ರೆಹಮಾನ್ ಬಿದರಕುಂದಿ, ಪತ್ರಕರ್ತ ಎಸ್.ಎಸ್.ಗಡೇದ, ಈರಣ್ಣ ಕಲಬುರ್ಗಿ ಹಾಗೂ ಚನ್ನಬಸ್ಸು ಸರಶಟ್ಟಿ ಇದ್ದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 