ಏಷಿಯನ್ ಕಪ್ ಕರಾಟೆ ಸ್ಪಧರ್ೆ: ವಿಸ್ಮಯ ಸಾಧನೆ
ಶೇಡಬಾಳ 29: ಇತ್ತೀಚಿಗೆ ಮುಂಬೈಯಲ್ಲಿ ನಡೆದ 4 ಏಷಿಯನ್ ಕಪ್ ಒಪನ್ ಕರಾಟೆ ಸ್ಪಧರ್ೆಯಲ್ಲಿ (20 ರಿಂದ 40 ಕೆ.ಜಿ.) ವಿಭಾಗದಲ್ಲಿ ಕಾಗವಾಡ ಗ್ರಾಮದ ಎಸ್.ಎಮ್.ಎ. ಟ್ರಸ್ಟ್ನ ಶಿವಾನಂದ ಪ್ರಾಥಮಿಕ ಶಾಲೆಯ 2 ನೇ ತರಗತಿಯ ವಿದ್ಯಾಥರ್ಿನಿ ವಿಸ್ಮಯ ವಿಶಾಲ ಮಾಳವದಕರ ಕುಮತಿ ವಿಭಾಗದಲ್ಲಿ ಬೆಳ್ಳಿ ಮತ್ತು ಕಾಠಾ ವಿಭಾಗದಲ್ಲಿ ಕಂಚಿನ ಪದಕ ಹಾಗೂ 3 ತರಗತಿ ವಿದ್ಯಾಥರ್ಿನಿ ಆಯುಷಿ ಶಂಕರ ನಾಯಕ ಇವರು ಕುಮತಿ ವಿಭಾಗದಲ್ಲಿ ಸುವರ್ಣ ಪದಕ ಮತ್ತು ಕಾಠಾ ವಿಭಾಗದಲ್ಲಿ ಕಂಚಿನ ಪದಕ ಪಡೆದುಕೊಂಡಿದ್ದಾಳೆ.
ಎಸ್.ಎಮ್.ಎ. ಟ್ರಸ್ಟ್ನ ಏಕನ್ಯಾಸಧಾರಿ ಯತೀಶ್ವರಾನಂದ ಸ್ವಾಮಿಜಿ, ಆಡಳಿತ ಮಂಡಳಿ ಸದಸ್ಯರು, ಶಾಲಾ ಮುಖ್ಯಾಧ್ಯಾಪಕರು, ಶಿಕ್ಷಕ, ಶಿಕ್ಷಕಿಯರು ವಿದ್ಯಾಥರ್ಿಗಳ ಸಾಧನೆಯನ್ನು ಮೆಚ್ಚಿ ಅಭಿನಂದಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 