ಏಷಿಯನ್ ಕಪ್ ಕರಾಟೆ ಸ್ಪಧರ್ೆ: ವಿಸ್ಮಯ ಸಾಧನೆ
ಶೇಡಬಾಳ 29: ಇತ್ತೀಚಿಗೆ ಮುಂಬೈಯಲ್ಲಿ ನಡೆದ 4 ಏಷಿಯನ್ ಕಪ್ ಒಪನ್ ಕರಾಟೆ ಸ್ಪಧರ್ೆಯಲ್ಲಿ (20 ರಿಂದ 40 ಕೆ.ಜಿ.) ವಿಭಾಗದಲ್ಲಿ ಕಾಗವಾಡ ಗ್ರಾಮದ ಎಸ್.ಎಮ್.ಎ. ಟ್ರಸ್ಟ್ನ ಶಿವಾನಂದ ಪ್ರಾಥಮಿಕ ಶಾಲೆಯ 2 ನೇ ತರಗತಿಯ ವಿದ್ಯಾಥರ್ಿನಿ ವಿಸ್ಮಯ ವಿಶಾಲ ಮಾಳವದಕರ ಕುಮತಿ ವಿಭಾಗದಲ್ಲಿ ಬೆಳ್ಳಿ ಮತ್ತು ಕಾಠಾ ವಿಭಾಗದಲ್ಲಿ ಕಂಚಿನ ಪದಕ ಹಾಗೂ 3 ತರಗತಿ ವಿದ್ಯಾಥರ್ಿನಿ ಆಯುಷಿ ಶಂಕರ ನಾಯಕ ಇವರು ಕುಮತಿ ವಿಭಾಗದಲ್ಲಿ ಸುವರ್ಣ ಪದಕ ಮತ್ತು ಕಾಠಾ ವಿಭಾಗದಲ್ಲಿ ಕಂಚಿನ ಪದಕ ಪಡೆದುಕೊಂಡಿದ್ದಾಳೆ.
ಎಸ್.ಎಮ್.ಎ. ಟ್ರಸ್ಟ್ನ ಏಕನ್ಯಾಸಧಾರಿ ಯತೀಶ್ವರಾನಂದ ಸ್ವಾಮಿಜಿ, ಆಡಳಿತ ಮಂಡಳಿ ಸದಸ್ಯರು, ಶಾಲಾ ಮುಖ್ಯಾಧ್ಯಾಪಕರು, ಶಿಕ್ಷಕ, ಶಿಕ್ಷಕಿಯರು ವಿದ್ಯಾಥರ್ಿಗಳ ಸಾಧನೆಯನ್ನು ಮೆಚ್ಚಿ ಅಭಿನಂದಿಸಿದ್ದಾರೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 