ಏಷಿಯನ್ ಗೇಮ್ಸ್ 2018: ಈ ಬಾರಿಯೂ ಚಿನ್ನ ಗೆಲ್ಲಲಿದೆಯಾ ಭಾರತ ಕಬಡ್ಡಿ ತಂಡ?
ಮುಂಬೈ 20: ಭಾರತ ಕಬಡ್ಡಿ ತಂಡ ತೀರಾ ತೀಕ್ಷ್ಣವಾಗಿರುವುದು ಮಾತ್ರವಲ್ಲದೇ ಯಾವ ಸವಾಲು ಬೇಕಾದರೂ ಎದುರಿಸಲೂ ಸದಾ ಸಿದ್ಧವಾಗಿದೆ ಮತ್ತು ಮುಂದಿನ ಏಷ್ಯನ್ಗೇಮ್ಸ್ನಲ್ಲೂ ಭಾರತವೇ ಚಿನ್ನ ಗೆಲ್ಲಲಿದೆ ಎಂದು ಸ್ಟಾರ್ ಆಟಗಾರ ಮನು ಗೋಯತ್ ಹೇಳಿದ್ದಾರೆ.
ಭಾರತವು ಆಗಸ್ಟ್ 8 ರಿಂದ ಸಪ್ಟೆಂಬರ್ ಎರಡರವರೆಗೆ ಇಂಡೋನೇಷ್ಯಾ ಆಯೋಜಿಸಲಿರುವ ಕಾಂಟಿನೆಂಟಲ್ ಕ್ವಾಡ್ರೆನಿಯಲ್ ಶೋ-ಪಿಯೆಟ್ಗೆ ಹೋಗುತ್ತಿದ್ದು ಇದರಲ್ಲಿ ತಂಡ ಎಂಟನೇ ಚಿನ್ನದ ಪದಕವನ್ನು ಗೆಲ್ಲುವ ನಿರೀಕ್ಷೆಯಲ್ಲಿದೆ. ಭಾರತ ತಂಡ ಈ ಟೂನರ್ಿಯಲ್ಲಿ ಚಿನ್ನ ಗೆಲ್ಲುವ ನೆಚ್ಚಿನ ತಂಡವಾಗಿದೆ.
ಮಾಧ್ಯಮಗಳ ಜೊತೆ ಮಾತನಾಡಿದ ಗೋಯಲ್ ಪ್ರತಿ ಬಾರಿಯ ಕಬಡ್ಡಿ ಟೂನರ್ಿಗಳಲ್ಲೂ ಚಿನ್ನ ಗೆಲ್ಲುವ ನಮ್ಮ ಸಂಪ್ರದಾಯವನ್ನೂ ಮುಂದುವರೆಸಿಕೊಂಡು ಹೋಗುವ ವಿಶ್ವಾಸ ನಮಗಿದೆ. ಪ್ರಥಮ ಸ್ಥಾನ ಬಿಟ್ಟು ಬೇರೆಯದರ ಬಗ್ಗೆ ಯೋಚನೆಯೂ ಮಾಡುವುದಿಲ್ಲ ಎಂದು ಅವರು ಹೇಳಿದ್ದಾರೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 