ಸಹಾಯಕ ಮೇಲ್ವಿಚಾರಕ ರೆಡ್ಡಿ ವಸತಿ ನಿಲಯಕ್ಕೆ ಭೇಟಿ
Assistant Superintendent Reddy visits the hostel
ತಾಳಿಕೋಟಿ 17: ಎಸ್.ಎಸ್.ವಿದ್ಯಾಸಂಸ್ಥೆಯ ಅಡಿಯಲ್ಲಿ ನಡೆಯುತ್ತಿರುವ ಸಂಗಮೇಶ್ವರ ಪ್ರೌಢಶಾಲೆಗೆ ತಾಳಿಕೋಟಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಡಿಯಲ್ಲಿ ನಡೆಯುತ್ತಿರುವ ವಸತಿ ನಿಲಯದ ಸಹಾಯಕ ಮೇಲ್ವಿಚಾರಕರಾದ ಮಂಜುನಾಥ ರೆಡ್ಡಿಯವರು ಪ್ರೌಢಶಾಲೆಗೆ ಆಗಮಿಸಿ ವಸತಿ ನಿಲಯದ ಹತ್ತನೇ ತಗರತಿ ವಿದ್ಯಾರ್ಥಿಗಳ ಎಪ್.ಎ.1.ಎಪ್.ಎ.2 ಪರೀಕ್ಷೆಗಳ ಫಲಿತಾಂಶದ ಬಗ್ಗೆ ವರ್ಗ ಶಿಕ್ಷಕ ಎಸ್.ಸಿ.ಗುಡಗುಂಟಿಯವರೊಂದಿಗೆ ಚರ್ಚಿಸಿದರು. ಹಿರಿಯ ಶಿಕ್ಷಕ ಬಿ.ಆಯ್.ಹಿರೇಹೊಳಿ. ಎಚ.ಬಿ.ಪಾಟೀಲ.ಎಸ್.ಬಿ.ಸಾಸನೂರ. ವಸತಿ ನಿಲಯದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 