ಸಹಾಯಕ ಮೇಲ್ವಿಚಾರಕ ರೆಡ್ಡಿ ವಸತಿ ನಿಲಯಕ್ಕೆ ಭೇಟಿ
Assistant Superintendent Reddy visits the hostel
ತಾಳಿಕೋಟಿ 17: ಎಸ್.ಎಸ್.ವಿದ್ಯಾಸಂಸ್ಥೆಯ ಅಡಿಯಲ್ಲಿ ನಡೆಯುತ್ತಿರುವ ಸಂಗಮೇಶ್ವರ ಪ್ರೌಢಶಾಲೆಗೆ ತಾಳಿಕೋಟಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಡಿಯಲ್ಲಿ ನಡೆಯುತ್ತಿರುವ ವಸತಿ ನಿಲಯದ ಸಹಾಯಕ ಮೇಲ್ವಿಚಾರಕರಾದ ಮಂಜುನಾಥ ರೆಡ್ಡಿಯವರು ಪ್ರೌಢಶಾಲೆಗೆ ಆಗಮಿಸಿ ವಸತಿ ನಿಲಯದ ಹತ್ತನೇ ತಗರತಿ ವಿದ್ಯಾರ್ಥಿಗಳ ಎಪ್.ಎ.1.ಎಪ್.ಎ.2 ಪರೀಕ್ಷೆಗಳ ಫಲಿತಾಂಶದ ಬಗ್ಗೆ ವರ್ಗ ಶಿಕ್ಷಕ ಎಸ್.ಸಿ.ಗುಡಗುಂಟಿಯವರೊಂದಿಗೆ ಚರ್ಚಿಸಿದರು. ಹಿರಿಯ ಶಿಕ್ಷಕ ಬಿ.ಆಯ್.ಹಿರೇಹೊಳಿ. ಎಚ.ಬಿ.ಪಾಟೀಲ.ಎಸ್.ಬಿ.ಸಾಸನೂರ. ವಸತಿ ನಿಲಯದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 