ತಂಬಾಕು ನಿಯಂತ್ರಣ ತನಿಖಾ ತಂಡದಿಂದ ದಾಳಿ
ಹಾವೇರಿ13: ಜಿಲ್ಲೆಯ ಸವಣೂರು ಪಟ್ಟಣದಲ್ಲಿ ಮಂಗಳವಾರ ತಂಬಾಕು ನಿಯಂತ್ರಣ ತನಿಖಾ ತಂಡವು ಒಂಭತ್ತು ಅಂಗಡಿಗಳ ಮೇಲೆ ದಾಳಿ ನಡೆಸಿ ಮಾಲೀಕರಿಂದ ದಂಡ ವಸೂಲಿ ಮಾಡಲಾಯಿತು ಹಾಗೂ ತಂಬಾಕು ನಿಯಂತ್ರಣ ಕಾಯ್ದೆ-2013ರ ಉಲ್ಲಂಘನೆ ಮಾಡದಂತೆ ಸೂಚನಾ ಪತ್ರ ನೀಡಲಾಯಿತು .
ಈ ಕಾಯರ್ಾಚರಣೆಯಲ್ಲಿ ಸವಣೂರ ತಹಶೀಲ್ದಾರ ವಿ.ಡಿ.ಸಜ್ಜನ, ಸಿ.ಪಿ.ಐ ನಾಗರಾಜ, ಜಿಲ್ಲಾ ವಸರ್ೇಕ್ಷಣಾಧಿಕಾರಿ ಡಾ.ಜಗದೀಶ ಪಾಟೀಲ, ತಾಲೂಕಾ ಆರೋಗ್ಯಾಧಿಕಾರಿ ಡಾ.ಸತೀಶ್ ಎ.ಆರ್., ಜಿಲ್ಲಾ ತಂಬಾಕು ನಿಯಂತ್ರಣ ಸಲಹೆಗಾರ ಡಾ.ಸಂತೋಷ ದಡ್ಡಿ, ದಾದಾಪೀರ ಹುಲಿಕಟ್ಟಿ ಹಾಗೂ ಪಿ.ಎಲ್.ಪೂಜಾರ ಇತರರು ಪಾಲ್ಗೊಂಡಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 