ತಂಬಾಕು ನಿಯಂತ್ರಣ ತನಿಖಾ ತಂಡದಿಂದ ದಾಳಿ
ಹಾವೇರಿ13: ಜಿಲ್ಲೆಯ ಸವಣೂರು ಪಟ್ಟಣದಲ್ಲಿ ಮಂಗಳವಾರ ತಂಬಾಕು ನಿಯಂತ್ರಣ ತನಿಖಾ ತಂಡವು ಒಂಭತ್ತು ಅಂಗಡಿಗಳ ಮೇಲೆ ದಾಳಿ ನಡೆಸಿ ಮಾಲೀಕರಿಂದ ದಂಡ ವಸೂಲಿ ಮಾಡಲಾಯಿತು ಹಾಗೂ ತಂಬಾಕು ನಿಯಂತ್ರಣ ಕಾಯ್ದೆ-2013ರ ಉಲ್ಲಂಘನೆ ಮಾಡದಂತೆ ಸೂಚನಾ ಪತ್ರ ನೀಡಲಾಯಿತು .
ಈ ಕಾಯರ್ಾಚರಣೆಯಲ್ಲಿ ಸವಣೂರ ತಹಶೀಲ್ದಾರ ವಿ.ಡಿ.ಸಜ್ಜನ, ಸಿ.ಪಿ.ಐ ನಾಗರಾಜ, ಜಿಲ್ಲಾ ವಸರ್ೇಕ್ಷಣಾಧಿಕಾರಿ ಡಾ.ಜಗದೀಶ ಪಾಟೀಲ, ತಾಲೂಕಾ ಆರೋಗ್ಯಾಧಿಕಾರಿ ಡಾ.ಸತೀಶ್ ಎ.ಆರ್., ಜಿಲ್ಲಾ ತಂಬಾಕು ನಿಯಂತ್ರಣ ಸಲಹೆಗಾರ ಡಾ.ಸಂತೋಷ ದಡ್ಡಿ, ದಾದಾಪೀರ ಹುಲಿಕಟ್ಟಿ ಹಾಗೂ ಪಿ.ಎಲ್.ಪೂಜಾರ ಇತರರು ಪಾಲ್ಗೊಂಡಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 