ಅವನಿ ಗಂಗಾವತಿಗೇ ರಾಷ್ಟ್ರೀಯ ಕಲಾ ಜ್ಯೋತಿ ರಾಷ್ಟ್ರ ಪ್ರಶಸ್ತಿ
ಲೋಕದರ್ಶನ ವರದಿ
ಕೊಪ್ಪಳ 04: ಇತ್ತೀಚೆಗೆ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಆಯೋಜಿಸಿದ ಸುವರ್ೆ ಕಲ್ಚರಲ್ ಅಕಾಡೆಮಿ ಭಾರತ ರತ್ನ ಸರ್.ಎಂ.ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಪ್ರತಿಷ್ಠಾನ ಟ್ರಸ್ಟ್ ಬೆಂಗಳೂರು ಅಪರ್ಿಸುವ ಡಾ. ವಿ.ಕೃ. ಗೋಕಾಕ ರಾಷ್ಟ್ರೀಯ ಕಲಾ ಪ್ರತಿಭೋತ್ಸವ ಭಾರತ ವಿಕಾಸರತ್ನ ರಾಷ್ಟ್ರ ಪ್ರಶಸ್ತಿ ಹಾಗೂ ಕನರ್ಾಟಕ ವಿಕಾಸರತ್ನ ರಾಜ್ಯ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಜಿಲ್ಲೆಯ ಹನುಮಸಾಗರದ ಪುಟ್ಟ ಪ್ರತಿಭೆ ಕಳೆದ ನಾಲ್ಕು ವರ್ಷಗಳಿಂದ ನಿರಂತರವಾಗಿ ಎಲ್ಲಾ ಜಿಲ್ಲೆಯಲ್ಲಿ ತನ್ನ ಪ್ರತಿಭೆಯನ್ನು ಅರಳಿಸಿ ಜನಮನ್ನಣೆಗಳಿಸಿದ ಅವನಿ ಗಂಗಾವತಿಗೇ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ರಾಷ್ಟ್ರೀಯ ಕಲಾ ಜ್ಯೋತಿ ರಾಷ್ಟ್ರ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.
ಗಿನ್ನಿಸ್ ದಾಖಲೆ ಮಾಡಿದ ಅವನಿ ಗಂಗಾವತಿ ಡಿಡಿ ಚಂದನ ವಾಹಿನಿಯ ಮಧುರ ಮಧುರವೀ ಮಂಜುಳಗಾನ, ಮತ್ತು ನೃತ್ಯ ಸ್ಪಧರ್ೆಯಲ್ಲಿ ಚಿಕ್ಕ ವಯಸ್ಸಿನಲ್ಲಿ "ಬಾಲ ಸಾಧನ ಪ್ರಶಸ್ತಿ" ಬಹುಮಾನವನ್ನು ಮುಡಿಗೇರಿಸಿಕೊಂಡ ಹೆಮ್ಮೆ ಕೊಪ್ಪಳ ಜಿಲ್ಲೆಯ ಅವನಿಯವರಿಗೆ ಸಲ್ಲುತ್ತದೆ. ಹೀಗೆ ಹಲವಾರು ಕಾರ್ಯಕ್ರಮಗಳ ಮೂಲಕ ಮನೆಮಾತಾದ ಇವರು ಪ್ರಶಸ್ತಿಗಳ ಗರಿಮೆಯನ್ನು ಮುಡಿಗೇರಿಸಿಕೊಂಡವರು.
ಭೀಕರ ಅಪಘಾತಕ್ಕೆ ಓರ್ವ ಸಾವು : ಮೂವರಿಗೆ ಗಂಭೀರ ಗಾಯ
ಶವ ವಾಹನದಲ್ಲಿ ಹಾಳಾದ ಸ್ಟ್ರೆಚರ್ : ಶವ ಸಾಗಿಸಲು ನಾಗರಿಕರ ಪರದಾಟ : ಸ್ಟ್ರೆಚರ್ ಖರೀದಿಗೆ ಪುರಸಭೆಯಲ್ಲಿ ದುಡ್ಡು ಇಲ್ಲವಾ?
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ
ಅಗಲಿದ ಅನಾಥನಿಗೆ ಅಗ್ನಿಸ್ಪರ್ಶ ಮಾಡಿ ಆಪತ್ಭಾಂದವನಾದ ವಿಜಯ ಮೋರೆ: ಅಂತ್ಯಕ್ರಿಯೆಗೆ ಮಾರ್ಕೆಟ್ ಪೊಲೀಸರ ಸಾಥ್ 