ಪ್ರೊ. ಜ್ಯೋತಿ ಹೊಸೂರಗೆ ಸನ್ಮಾನ
ಬೆಳಗಾವಿ 20: ನಗರ ಕೇಂದ್ರ ಗ್ರಂಥಾಲಯದಲ್ಲಿ ಡಾ. ಬೆಟಗೇರಿ ಕೃಷ್ಣಶರ್ಮ ಪ್ರತಿಷ್ಠಾನದ ಪ್ರಶಸ್ತಿ ಪುರಸ್ಕೃತ ಪ್ರೊ. ಜ್ಯೋತಿ ಹೊಸೂರ ಅವರನ್ನು ಇಲ್ಲಿಯ ಬಿ.ಎ. ಸನದಿ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ಸನ್ಮಾನ ಮಾಡಲಾಯಿತು.
ದಿ. 25 ರಂದು ಬೆಂಗಳೂರಿನಲ್ಲಿ ಈ ಪ್ರಶಸ್ತಿ ಪ್ರಧಾನ ಮಾಡಲಾಗುವುದು.
ಡಾ. ರಾಮಕೃಷ್ಣ ಮರಾಠೆ ಅಧ್ಯಕ್ಷತೆ ವಹಿಸಿದರು. ಡಾ. ಎಚ್.ಬಿ.ಕೋಲಕಾರ ಹಾಗೂ ಹಮೀದಾ ದೇಸಾಯಿ ಅವರು ಪ್ರೊ. ಜ್ಯೋತಿ ಹೊಸೂರ ಅವರ ಕುರಿತು ಮಾತನಾಡಿದರು.
ಎಂ. ವಾಯ್. ಮೆಣಸಿನಕಾಯಿ ಸ್ವಾಗತಿಸಿ ನಿರೂಪಿಸಿದರು. ಮೋಹನ ಕಳಸದ, ಎ.ಎ.ಸನದಿ, ಅಕ್ಬರ ಸನದಿ ಮುಂತಾದವರು ಉಪಸ್ಥಿತರಿದ್ದರು. ಬಿ. ಎಸ್. ಜಗಾಪೂರ ವಂದಿಸಿದರು.
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ
ಕೆಪಿಸಿಸಿ ಮಾಜಿ ಸದಸ್ಯ, ವೈದ್ಯ ಡಾ. ಡಿ.ಎಚ್.ಮಾಲದಾರ ವಿಧಿವಶ
ಕನ್ನಡಪರ ನಿರ್ಣಯಕ್ಕೆ ಹಿಂದೇಟು: ಮಹಾಪೌರರ ನಡೆ ಈಗ ಸಂಶಯಕ್ಕೆ ಯಡೆ
ಬೆಳಗಾವಿಯಲ್ಲಿ ಬಿಗ್ ಹಾಕಿದ ಮನೆಗಳಿಗೆ ಪೊಲೀಸ ಭದ್ರತೆ ವ್ಯವಸ್ಥೆಗೆ ಜನರ ಮೆಚ್ಚುಗೆ
ಬೆಳಗಾವಿಗೆ ಬಂದ 20 ಜನ ಬಾಂಗ್ಲಾದವರಲ್ಲ : ಬಂಗಾಳ ಮೂಲದ ಚಿನ್ನದಂಗಡಿ ಕೂಲಿ ಕಾರ್ಮಿಕರು
ಭೀಕರ ಅಪಘಾತಕ್ಕೆ ಓರ್ವ ಸಾವು : ಮೂವರಿಗೆ ಗಂಭೀರ ಗಾಯ 