ಪ್ರೊ. ಜ್ಯೋತಿ ಹೊಸೂರಗೆ ಸನ್ಮಾನ
ಬೆಳಗಾವಿ 20: ನಗರ ಕೇಂದ್ರ ಗ್ರಂಥಾಲಯದಲ್ಲಿ ಡಾ. ಬೆಟಗೇರಿ ಕೃಷ್ಣಶರ್ಮ ಪ್ರತಿಷ್ಠಾನದ ಪ್ರಶಸ್ತಿ ಪುರಸ್ಕೃತ ಪ್ರೊ. ಜ್ಯೋತಿ ಹೊಸೂರ ಅವರನ್ನು ಇಲ್ಲಿಯ ಬಿ.ಎ. ಸನದಿ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ಸನ್ಮಾನ ಮಾಡಲಾಯಿತು.
ದಿ. 25 ರಂದು ಬೆಂಗಳೂರಿನಲ್ಲಿ ಈ ಪ್ರಶಸ್ತಿ ಪ್ರಧಾನ ಮಾಡಲಾಗುವುದು.
ಡಾ. ರಾಮಕೃಷ್ಣ ಮರಾಠೆ ಅಧ್ಯಕ್ಷತೆ ವಹಿಸಿದರು. ಡಾ. ಎಚ್.ಬಿ.ಕೋಲಕಾರ ಹಾಗೂ ಹಮೀದಾ ದೇಸಾಯಿ ಅವರು ಪ್ರೊ. ಜ್ಯೋತಿ ಹೊಸೂರ ಅವರ ಕುರಿತು ಮಾತನಾಡಿದರು.
ಎಂ. ವಾಯ್. ಮೆಣಸಿನಕಾಯಿ ಸ್ವಾಗತಿಸಿ ನಿರೂಪಿಸಿದರು. ಮೋಹನ ಕಳಸದ, ಎ.ಎ.ಸನದಿ, ಅಕ್ಬರ ಸನದಿ ಮುಂತಾದವರು ಉಪಸ್ಥಿತರಿದ್ದರು. ಬಿ. ಎಸ್. ಜಗಾಪೂರ ವಂದಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 