ಪ್ರೊ. ಜ್ಯೋತಿ ಹೊಸೂರಗೆ ಸನ್ಮಾನ
ಬೆಳಗಾವಿ 20: ನಗರ ಕೇಂದ್ರ ಗ್ರಂಥಾಲಯದಲ್ಲಿ ಡಾ. ಬೆಟಗೇರಿ ಕೃಷ್ಣಶರ್ಮ ಪ್ರತಿಷ್ಠಾನದ ಪ್ರಶಸ್ತಿ ಪುರಸ್ಕೃತ ಪ್ರೊ. ಜ್ಯೋತಿ ಹೊಸೂರ ಅವರನ್ನು ಇಲ್ಲಿಯ ಬಿ.ಎ. ಸನದಿ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ಸನ್ಮಾನ ಮಾಡಲಾಯಿತು.
ದಿ. 25 ರಂದು ಬೆಂಗಳೂರಿನಲ್ಲಿ ಈ ಪ್ರಶಸ್ತಿ ಪ್ರಧಾನ ಮಾಡಲಾಗುವುದು.
ಡಾ. ರಾಮಕೃಷ್ಣ ಮರಾಠೆ ಅಧ್ಯಕ್ಷತೆ ವಹಿಸಿದರು. ಡಾ. ಎಚ್.ಬಿ.ಕೋಲಕಾರ ಹಾಗೂ ಹಮೀದಾ ದೇಸಾಯಿ ಅವರು ಪ್ರೊ. ಜ್ಯೋತಿ ಹೊಸೂರ ಅವರ ಕುರಿತು ಮಾತನಾಡಿದರು.
ಎಂ. ವಾಯ್. ಮೆಣಸಿನಕಾಯಿ ಸ್ವಾಗತಿಸಿ ನಿರೂಪಿಸಿದರು. ಮೋಹನ ಕಳಸದ, ಎ.ಎ.ಸನದಿ, ಅಕ್ಬರ ಸನದಿ ಮುಂತಾದವರು ಉಪಸ್ಥಿತರಿದ್ದರು. ಬಿ. ಎಸ್. ಜಗಾಪೂರ ವಂದಿಸಿದರು.
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ
ನೀಟ್: ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ, ಮೃತ ವಿದ್ಯಾರ್ಥಿಗಳ ಆತ್ಮಕ್ಕೆ ಶಾಂತಿ ಕೋರಿ ಕ್ಯಾಂಡಲ್ ಪ್ರತಿಭಟನೆ
1991ರ ಆರ್ಥಿಕ ಸುಧಾರಣೆಗಳನ್ನು ಶ್ಲಾಘಿಸಿದ ಖರ್ಗೆ; ಸಮಗ್ರ ಅಭಿವೃದ್ಧಿಗೆ ಎರಡನೇ ಹಂತದ ಉದಾರೀಕರಣಕ್ಕೆ ಕರೆ 