ಸೌಹಾರ್ದ ಸಹಕಾರಿ ಸಂಘಕ್ಕೆ ಪ್ರಶಸ್ತಿ
Award for Friendly Co-operative Society
ಇಂಡಿ, 20 : ಇಂಡಿ ಪಟ್ಟಣದ ಸರಕಾರಿ ನೌಕರರ ಸಭಾಭವನದಲ್ಲಿ ಗುರುವಾರ ಹಮ್ಮಿಕೊಂಡಿದ್ದ 72 ನೇ ಅಖಿಲ ಭಾರತ ಸಹಕಾರ ಸಪ್ತಾಹ ಸಮಾರೋಪ ಸಮಾರಂಭದಲ್ಲಿ ಜಿಲ್ಲೆಯಲ್ಲಿ ಅತೀ ಹೆಚ್ಚು ಸಹಕಾರ ಶಿಕ್ಷಣ ನಿಧಿ ಸಂದಾಯ ಮಾಡಿದ ಗುಡ್ಡದ ಬಸವರಾಜೇಂದ್ರ ಸೌಹಾರ್ದ ಸಹಕಾರಿ ಸಂಘಕ್ಕೆ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ವಿದ್ಯಾಶ್ರೀ ಪಾಟೀಲ್ ಅವರಿಗೆ ಸಹಕಾರ ಇಲಾಖೆಯ ಅಧಿಕಾರಿ ಭಾಗ್ಯಶ್ರೀ ಕುಂಬಾರ ಪ್ರಶಸ್ತಿ ವಿತರಿಸಿದರು. ಸಹಕಾರಿ ಧುರೀಣರಾದ ಎಂ.ಆರ್. ಪಾಟೀಲ, ಶ್ರೀಮಂತ ಇಂಡಿ, ಎಂ.ಸಿ. ಮುಲ್ಲಾ, ಗುರುಶಾಂತ ನಿಡೋಣಿ ಸೇರಿದಂತೆ ಇನ್ನಿತರರು ಇದ್ದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 