ವಿದ್ಯಾಥರ್ಿಗಳಿಗೆ ಪ್ರಶಸ್ತಿ ಪತ್ರ ವಿತರಣೆ
ಲೋಕದರ್ಶನ ವರದಿ
ಹಾವೇರಿ16 : ಎಸ್ಬಿಐ ಲೈಪ್ ಹಾವೇರಿ ಬ್ರ್ಯಾಂಚ್ ನಿಂದ 2018-2019 ನೇ ಸಾಲಿನ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪಧರ್ೆಯಲ್ಲಿ ವಿಜೇತರಾದವರಿಗೆ ಪ್ರಶಸ್ತಿ ಪತ್ರವನ್ನು ವಿತರಿಸಲಾಯಿತು. ಸರ್ ಎಂ ವಿಶ್ವೇಶ್ವರಯ್ಯ ಶಾಲಾ ಮಕ್ಕಳು ಮತ್ತು ಪೋಷಕ ವರ್ಗದವರು ಭಾಗಿಯಾಗಿ ಚಿತ್ರಕಲಾ ಸ್ಪಧರ್ೆಯ ಪ್ರಶಸ್ತಿ ಪತ್ರವನ್ನು ಸ್ವೀಕರಿಸಿದರು. ಬ್ರ್ಯಾಂಚ್ ಮ್ಯಾನೇಜರ್ ಸಂತೋಷಕುಮಾರ ನಾಯಕ್, ಡೆವೆಲೆಪ್ಮೆಂಟ್ ಮ್ಯಾನೇಜರ್ ಶಿವಬಸಪ್ಪ ಬೀದಿಮನಿ, ಐಎ ವಿನಾಯಕ ವಿದ್ಯಾಥರ್ಿಗಳು ಭಾಗಿಯಾಗಿದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 