77ನೇ ಗಣರಾಜ್ಯೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ
Award letter to students on 77th Republic Day
ತಾಳಿಕೋಟೆ 27: ತಾಲೂಕಾಡಳಿತದಿಂದ ಆಚರಿಸಿದ 77ನೇ ಗಣರಾಜ್ಯೋತ್ಸವದಲ್ಲಿ ಸಂಗಮೇಶ್ವರ ಪ್ರೌಢಶಾಲೆಯ ವಿದ್ಯಾರ್ಥಿಗಳು ನೃತ್ಯ ಮಾಡಿದ್ದಕ್ಕಾಗಿ ಮುದ್ದೇಬಿಹಾಳ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಮಾನ್ಯ ಸಿ.ಎಸ್.ನಾಡಗೌಡ (ಅಪ್ಪಾಜಿ.ನಾಡಗೌಡ) ಅಧ್ಯಕ್ಷರು ಸಾಬೂನು ಮತ್ತು ಮಾರ್ಜಕಗಳು ನಿಗಮ ಕರ್ನಾಟಕ ಸರ್ಕಾರ. ಡಾ: ವಿನಯಾ.ಅ.ಹೂಗಾರ.ತಹಶಿಲ್ದಾರರು, ತಾಳಿಕೋಟಿ. ಸಂಗಮೇಶ ದೇಸಾಯಿ. ಪಂಚ ಗ್ಯಾರಂಟಿಗಳ ಅಧ್ಯಕ್ಷರು, ತಾಳಿಕೋಟಿ. ಸಿದ್ದನಗೌಡ. ಪಾಟೀಲ. (ನಾವದಗಿ). ಕಾಂಗ್ರೆಸ ಮುಖಂಡರು. ತಾಳಿಕೋಟಿ.ಪ್ರಭುಗೌಡ.ಮದರಕಲ್ಲ. ಕಾಂಗ್ರೆಸ್ ಮುಖಂಡರು ಹಾಗೂ ಗಣ್ಯ ವ್ಯಾಪಾರಸ್ಥರು, ತಾಳಿಕೋಟಿ. ಜ್ಯೋತಿ.ಖೋತ.ಪಿ.ಎಸ್.ಐ.ತಾಳಿಕೋಟಿ . ನೀಲಮ್ಮ .ಪಾಟೀಲ. ಅಧ್ಯಕ್ಷರು ಬಿಸಿಲು ನಾಡಿನ ಹಸಿರು ಸೇನೆ. ತಾಳಿಕೋಟಿ.ಶಿಕ್ಷಣ ಇಲಾಖೆಯ ಆರಿ್ಬ. ದಮ್ಮೂರಮಠ ಕ್ಷೇತ್ರ ಸಮನ್ವಯಾಧಿಕಾರಿಗಳು, ಮುದ್ದೇಬಿಹಾಳ.ಸಿ.ಆರ .ಪಿ.ರಾಜು ವಿಜಾಪೂರ ಸಂಗಮೇಶ್ವರ ಪ್ರೌಢಶಾಲೆಯ ಮುಖ್ಯಸ್ಥ ಅಶೋಕ.ಕಟ್ಟಿ. ಸಿಬ್ಬಂದಿಗಳಾದ ಎಸ್.ವಿ.ಜಾಮಗೊಂಡಿ. ಯು.ಎಚ್.ಗಟನೂರ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ನೀಡಿ ಗೌರವಿಸಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 