ನಿಸ್ವಾರ್ಥ ಸೇವೆ ಮಾಡಿದ ಸಂದರ್ಭಗಳಲ್ಲಿ ಪ್ರಶಸ್ತಿ ಸನ್ಮಾನ
Awarded in cases of selfless service
ನಿಸ್ವಾರ್ಥ ಸೇವೆ ಮಾಡಿದ ಸಂದರ್ಭಗಳಲ್ಲಿ ಪ್ರಶಸ್ತಿ ಸನ್ಮಾನ
ಕೊಪ್ಪಳ 03 : ಯಾವುದೇ ಕ್ಷೇತ್ರದಲ್ಲಿ ನಿಸ್ವಾರ್ಥ ಸೇವೆ ಮಾಡಿದ ಸಂದರ್ಭಗಳಲ್ಲಿ ಪ್ರಶಸ್ತಿ ಸನ್ಮಾನ ಲಭಿಸಿದರೆ ಅದರಿಂದ ನಾವು ಸೇವೆ ಮಾಡುವ ಕ್ಷೇತ್ರದಲ್ಲಿ ಇನ್ನಷ್ಟು ಪ್ರೋತ್ಸಾಹ ದೊರೆಯುತ್ತದೆ ಸನ್ಮಾನಗಳು ಪ್ರಶಸ್ತಿಗಳಿಂದ ನಮ್ಮ ಜವಾಬ್ದಾರಿ ಹೆಚ್ಚಿಸುತ್ತದೆ ಎಂದು ಪ್ರಶಸ್ತಿ ಪುರಸ್ಕೃತ ಸಹ ಶಿಕ್ಷಕಿ ಸುಜಾತಾ ಮುದಗಲ್ ಹೇಳಿದರು , ಕೊಪ್ಪಳ ತಾಲೂಕ ಮಟ್ಟದ ಸಾವಿತ್ರಿಬಾಯಿ ಫುಲೆ ಪ್ರಶಸ್ತಿ ಸ್ವೀಕರಿಸಿದ ಬಳಿಕ ಮಾತನಾಡಿ ಪತ್ರಿಕೆಯೊಂದಿಗೆ ಹೇಳಿಕೆ ನೀಡಿದ ಆ ವರು ಸದರಿ ಪ್ರಶಸ್ತಿಯಿಂದ ನನ್ನ ಜವಾಬ್ದಾರಿ ಇನ್ನಷ್ಟು ಹೆಚ್ಚು ಗೊಂಡಿದೆ, ಮುಂಬರುವ ದಿನಗಳಲ್ಲಿ ಇನ್ನಷ್ಟು ಉತ್ತಮ ರೀತಿಯಲ್ಲಿ ಸೇವೆ ಸಲ್ಲಿಸಲು ಇದು ಪ್ರೋತ್ಸಾಹ ಸಿಕ್ಕಿದೆ ,ಮಕ್ಕಳ ಭವಿಷ್ಯ ಉಜ್ವಲ ಗೊಳಿಸುವ ನಿಟ್ಟಿನಲ್ಲಿ ಶ್ರಮಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದ ಆವರು ನನಗೆ ಪ್ರಶಸ್ತಿ ನೀಡಿದ ಸಂಘಟನೆ ಗಳಿಗೆ ಅಭಿನಂದಿಸುವೇ ಎಂದು ಸುಜಾತಾ ಮುದಗಲ್ ಹೇಳಿದರು.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 