ಜಾಗೃತಿ ಅರಿವು ಸಪ್ತಾಹ: ಪ್ರತಿಜ್ಞಾ ವಿಧಿ ಸ್ವೀಕಾರ
ಗದಗ 02: ಭ್ರಷ್ಟಾಚಾರದ ವಿರುದ್ಧ ಜಾಗೃತಿ ಮೂಡಿಸಲು ಜಾಗೃತಿ ಅರಿವು ಪ್ರತಿಜ್ಞಾ ವಿಧಿಯನ್ನು ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ ಭೋಧಿಸಿದರು. ಗದಗ ಜಿಲ್ಲಾಧಿಕಾರಿಗಳ ಅಡಿಟೋರಿಯಂನಲ್ಲಿ ಜರುಗಿದ ಜಾಗೃತಿ ಅರಿವು ಸ್ಪತಾಹದ ಅಂಗವಾಗಿ ನಡೆದ ಕಾರ್ಯಕ್ರಮದ ಬ್ಗೆ ಜಿಲ್ಲಾದಿಕಾರಿ ಎಂ.ಜಿ.ಹಿರೇಮಠ ಭಾಗವಹಿಸಿ ಸಾವ್ಜನಿಕ ಆಡಳಿತದ ಎಲ್ಲ ಕ್ಷೇತ್ರಗಳಲ್ಲಿನ ಭ್ರಷ್ಟಾಚಾರ ತಡೆದು ಉತ್ತಮ ಆಡಳಿತ ನೀಡಲು ಎಲ್ಲ ಸಕರ್ಾರಿ ಇಲಾಖೆಗಳ ಬದ್ಧವಾಗಬೇಕೆಂದು ತಿಳಿಸಿದರು. ಗದಗ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳು ಭಾಗವಹಿಸಿ ಪ್ರತಿಜ್ಞಾ ವಿಧಿ ಸ್ವೀಕರಿಸಿದರು.
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು
6.85 ಕೆ.ಜಿ. ಗಾಂಜಾ ಮಿಶ್ರಿತ ಚಾಕಲೇಟ್ ಪ್ಯಾಕೆಟ್ಗಳ ವಶ: ಓರ್ವ ಆರೋಪಿ ಬಂಧನ
ಕಳೆದುಹೋಗಿದ್ದ 57 ಮೊಬೈಲ್ ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ: ವಾರಸುದಾರರಿಗೆ ವಾಪಸ್
ಬಹುಕೋಟಿ ವಂಚನೆ : ನೀಲಣ್ಣವರ, ಪತ್ನಿ ಸೇರಿ ಆಪ್ತರ ಕಚೇರಿ, ನಿವಾಸಗಳ ಮೇಲೆ ಇಡಿ ದಾಳಿ 