ಜಾಗೃತಿ ಅರಿವು ಸಪ್ತಾಹ: ಪ್ರತಿಜ್ಞಾ ವಿಧಿ ಸ್ವೀಕಾರ
ಗದಗ 02: ಭ್ರಷ್ಟಾಚಾರದ ವಿರುದ್ಧ ಜಾಗೃತಿ ಮೂಡಿಸಲು ಜಾಗೃತಿ ಅರಿವು ಪ್ರತಿಜ್ಞಾ ವಿಧಿಯನ್ನು ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ ಭೋಧಿಸಿದರು. ಗದಗ ಜಿಲ್ಲಾಧಿಕಾರಿಗಳ ಅಡಿಟೋರಿಯಂನಲ್ಲಿ ಜರುಗಿದ ಜಾಗೃತಿ ಅರಿವು ಸ್ಪತಾಹದ ಅಂಗವಾಗಿ ನಡೆದ ಕಾರ್ಯಕ್ರಮದ ಬ್ಗೆ ಜಿಲ್ಲಾದಿಕಾರಿ ಎಂ.ಜಿ.ಹಿರೇಮಠ ಭಾಗವಹಿಸಿ ಸಾವ್ಜನಿಕ ಆಡಳಿತದ ಎಲ್ಲ ಕ್ಷೇತ್ರಗಳಲ್ಲಿನ ಭ್ರಷ್ಟಾಚಾರ ತಡೆದು ಉತ್ತಮ ಆಡಳಿತ ನೀಡಲು ಎಲ್ಲ ಸಕರ್ಾರಿ ಇಲಾಖೆಗಳ ಬದ್ಧವಾಗಬೇಕೆಂದು ತಿಳಿಸಿದರು. ಗದಗ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳು ಭಾಗವಹಿಸಿ ಪ್ರತಿಜ್ಞಾ ವಿಧಿ ಸ್ವೀಕರಿಸಿದರು.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 