ಕೆಂಪವಾಡದಲ್ಲಿ ತಾಲೂಕಾ ಮಂಡಲದ ವತಿಯಿಂದ ವ್ಹಿಬಿ-ಜಿ-ರಾಮ-ಜಿ ಕುರಿತು ಜಾಗೃತಿ ಅಭಿಯಾನ
Awareness campaign on Whibi-ji-Rama-ji by Taluka Mandal in Kempawada
ಕಾಗವಾಡ 12 : ತಾಲೂಕಿನ ಕೆಂಪವಾಡ ಸಕ್ಕರೆ ಕಾರ್ಖಾನೆಯ ಆವರಣದಲ್ಲಿ ಮಾಜಿ ಸಚಿವ ಶ್ರೀಮಂತ ಪಾಟೀಲ ಅವರ ನೇತೃತ್ವದಲ್ಲಿ ಭಾರತೀಯ ಜನತಾ ಪಾರ್ಟಿ ಕಾಗವಾಡ ಮಂಡಲದ ವತಿಯಿಂದ ವ್ಹಿಬಿ-ಜಿ-ರಾಮ-ಜಿ ಕುರಿತು ಜಾಗೃತಿ ಅಭಿಯಾನವು ಮಂಗಳವಾರ ದಿ. 11 ರಂದು ನೆರವೇರಿತು.
ಈ ವೇಳೆ ಬಿಜೆಪಿ ಚಿಕ್ಕೋಡಿ ಜಿಲ್ಲಾಧ್ಯಕ್ಷ ಸತೀಶ್ ಅಪ್ಪಾಜಿಗೋಳ, ಬಿಜೆಪಿ ಚಿಕ್ಕೋಡಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಮೃತ್ ಕುಲಕರ್ಣಿ, ಬಿಜೆಪಿ ಕಾಗವಾಡ ಮಂಡಲ ಅಧ್ಯಕ್ಷ ಅರುಣಕುಮಾರ ಗಣೇಶವಾಡಿ ಸೇರಿದಂತೆ ಮತ್ತಿತರ ಪಕ್ಷದ ಪದಾಧಿಕಾರಿಗಳು, ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 