ಜ.4 ರಂದು ಅಯ್ಯಪ್ಪ ಸ್ವಾಮಿ ಮಹಾಪೂಜೆ
Ayyappa Swamy Mahapooja on January 4th
ತಾಳಿಕೋಟಿ 01: ಪಟ್ಟಣದಲ್ಲಿ ಜ4. ಶನಿವಾರರಂದು ಬೆಳಿಗ್ಗೆ 7ಗಂಟೆಯಿಂದ ದರಾಬಾರಿ ಮಠದಿಂದ ವಿವಿಧ ವಿಶೇಷ ವಾದ್ಯಗಳೊಂದಿಗೆ ರಾಜವಾಡೆ, ಕತ್ರಿ ಬಜಾರ ಮೂಲಕ ವಿಠ್ಠಲ ಮಂದಿರದವರೆಗೆ ಅಯ್ಯಪ್ಪ ಸ್ವಾಮಿಯ ಗಂಗಸ್ಥಳ ಕಾರ್ಯಕ್ರಮ ನೆರವೇರುವುದು. ಅಂದೇ ಮಧ್ಯಾಹ್ನ 12 ಗಂಟೆಯಿಂದ ವಿಠ್ಠಲ ಮಂದಿರ ದೇವಸ್ಥಾನದಲ್ಲಿ ಮಹಾಪ್ರಸಾದ ಇರುವುದು ಹಾಗೂ ಸಾಯಂಕಾಲ 5ಗಂಟೆಗೆ ನಗರೇಶ್ವರ ದೇವಸ್ಥಾನದಿಂದ ಅಯ್ಯಪ್ಪ ಸ್ವಾಮಿ ಪೂಜಾ ಸ್ಥಳದವರೆಗೆ ಬಾಲಕ ಮತ್ತು ಬಾಲಕಿಯರಿಂದ ಜ್ಯೋತಿ ತರುವ ಕಾರ್ಯಕ್ರಮ ಇರುತ್ತದೆ. ಆದ್ದರಿಂದ ಎಲ್ಲ ತಾಯಂದಿರು ತಮ್ಮ ತಮ್ಮ ಮಕ್ಕಳನ್ನು ಸರಿಯಾಗಿ 4 ಗಂಟೆಗೆ ನಗರೇಶ್ವರ ದೇವಸ್ಥಾನಕ್ಕೆ ಕರೆದುಕೊಂಡು ಬರಬೇಕು ಹಾಗೂ ಸಾಯಂಕಾಲ 6ಗಂಟೆಯಿಂದ ಅಯ್ಯಪ್ಪ ಸ್ವಾಮಿಯ ಮಹಾಪೂಜೆ ವಿಠ್ಠಲ ಮಂದಿರದ ಮುಂಭಾಗದಲ್ಲಿ ನೆರೆವೆರುವುದು. ಅಲ್ಲಿಗೆ ಎಲ್ಲ ಭಕ್ತರು ಬಂದು ಅಯ್ಯಪ್ಪ ಸ್ವಾಮಿ ಕೃಪೆಗೆ ಪಾತ್ರರಾಗಬೇಕಾಗಿ ಸಮಿತಿಯ ಪ್ರಕಟಣೆ ಕೇಳಿಕೊಂಡಿದೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 