ನೂತನ ಜಿಲ್ಲಾಧ್ಯಕ್ಷರಾಗಿ ಬಿ.ಮಾಲೂರಿ ಆಯ್ಕೆ
ಲೋಕದರ್ಶನ ವರದಿ
ಕೊಪ್ಪಳ 13: ನವೆಂಬರ 11 ರಂದು ಬೆಂಗಳೂರಿನಲ್ಲಿ ನಡೆದ ಕನರ್ಾಟಕ ರಾಜ್ಯ ಗಂಗಾಮತಸ್ಥತರ ಸಂಘದ ಚುನಾವಣೆಯಲ್ಲಿ ಬಳ್ಳಾರಿ ಜಿಲ್ಲಾ ಗಂಗಾಮತಸ್ಥರ ಸಂಘದ ಜಿಲ್ಲಾಧ್ಯಕ್ಷರಾಗಿ ಬಿ.ಮಾಲೂರಿಯವರು ಆಯ್ಕೆಯಾಗಿದ್ದಾರೆ.
ಕನರ್ಾಟಕ ರಾಜ್ಯದ ಸಮಾಜದ ಪ್ರತಿಯೊಬ್ಬ ಸಂಘದ ಸದಸ್ಯರು ಹಾಗೂ ಕೊಪ್ಪಳ ಜಿಲ್ಲೆಯಿಂದ ಸಂಘದ ಸದಸ್ಯರು ಈ ಚುನಾವಣೆಯಲ್ಲಿ ಭಾಗವಹಿಸಿ ಬಿ. ಮಾಲೂರಿಯವರನ್ನು ಅಧ್ಯಕ್ಷರನ್ನಾಗಿ ಆಯ್ಕೆಮಾಡಿದ ಸಮಾಜದ ಹಿರಿಯರಿಗೂ, ಯುವಕ ಸಂಘದ ಪದಾಧಿಕಾರಿಗಳಿಗೆ ಸಂಘದ ಜಿಲ್ಲಾಧ್ಯಕ್ಷ ಬಾಳಪ್ಪ ಬಾರಕೇರಿ ಅಭಿನಂದಿಸಿದ್ದಾರೆ.
ಇದೇ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಬಾಳಪ್ಪ ಬಾರಕೇರ, ವಿರುಪಾಕ್ಷಪ್ಪ ಬಾರಕೇರ, ರಾಜಶೇಖರ ಮುಷ್ಠೂರು, ಹನುಮಂತಪ್ಪ ಬೆವಿನಾಳ, ಧನಂಜಯ, ಹರೀಶ ಕನಕಗಿರಿ, ಮಲ್ಲಿಕಾಜರ್ುನ ಸೇರಿದಂತೆ ಇತರರು ಉಪಸ್ಥಿತರಿದ್ದರು.
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು 