ನೂತನ ಜಿಲ್ಲಾಧ್ಯಕ್ಷರಾಗಿ ಬಿ.ಮಾಲೂರಿ ಆಯ್ಕೆ
ಲೋಕದರ್ಶನ ವರದಿ
ಕೊಪ್ಪಳ 13: ನವೆಂಬರ 11 ರಂದು ಬೆಂಗಳೂರಿನಲ್ಲಿ ನಡೆದ ಕನರ್ಾಟಕ ರಾಜ್ಯ ಗಂಗಾಮತಸ್ಥತರ ಸಂಘದ ಚುನಾವಣೆಯಲ್ಲಿ ಬಳ್ಳಾರಿ ಜಿಲ್ಲಾ ಗಂಗಾಮತಸ್ಥರ ಸಂಘದ ಜಿಲ್ಲಾಧ್ಯಕ್ಷರಾಗಿ ಬಿ.ಮಾಲೂರಿಯವರು ಆಯ್ಕೆಯಾಗಿದ್ದಾರೆ.
ಕನರ್ಾಟಕ ರಾಜ್ಯದ ಸಮಾಜದ ಪ್ರತಿಯೊಬ್ಬ ಸಂಘದ ಸದಸ್ಯರು ಹಾಗೂ ಕೊಪ್ಪಳ ಜಿಲ್ಲೆಯಿಂದ ಸಂಘದ ಸದಸ್ಯರು ಈ ಚುನಾವಣೆಯಲ್ಲಿ ಭಾಗವಹಿಸಿ ಬಿ. ಮಾಲೂರಿಯವರನ್ನು ಅಧ್ಯಕ್ಷರನ್ನಾಗಿ ಆಯ್ಕೆಮಾಡಿದ ಸಮಾಜದ ಹಿರಿಯರಿಗೂ, ಯುವಕ ಸಂಘದ ಪದಾಧಿಕಾರಿಗಳಿಗೆ ಸಂಘದ ಜಿಲ್ಲಾಧ್ಯಕ್ಷ ಬಾಳಪ್ಪ ಬಾರಕೇರಿ ಅಭಿನಂದಿಸಿದ್ದಾರೆ.
ಇದೇ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಬಾಳಪ್ಪ ಬಾರಕೇರ, ವಿರುಪಾಕ್ಷಪ್ಪ ಬಾರಕೇರ, ರಾಜಶೇಖರ ಮುಷ್ಠೂರು, ಹನುಮಂತಪ್ಪ ಬೆವಿನಾಳ, ಧನಂಜಯ, ಹರೀಶ ಕನಕಗಿರಿ, ಮಲ್ಲಿಕಾಜರ್ುನ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 