ಟೀಂ ಇಂಡಿಯಾ ಆಯ್ಕೆ ವಿಷಯದಲ್ಲಿ ಬಿಸಿಸಿಐ ಅಧಿಕಾರಿಯ ಕೈಚಳಕ
ಮುಂಬೈ 28 :ಮೊನ್ನೆ ಮುಕ್ತಾಯವಾದ ಮಹಿಳಾ ಟಿ20 ವಿಶ್ವಕಪ್ನ ಸೆಮಿಫೈನಲ್ನಲ್ಲಿ ತಮಗೆ ಆಡಿಸದಿರುವ ಕುರಿತು ತಂಡದ ಅನುಭವಿ ಆಟಗಾತರ್ಿ ಮಿಥಾಲಿ ರಾಜ್ ಕೋಚ್ ರಮೇಶ್ ಪವರ್ ವಿರುದ್ಧ ಬಿಸಿಸಿಐಗೆ ಪತ್ರ ಬರೆದಿದ್ದರು. ಈ ಸುದ್ದಿ ತಣ್ಣಗಾಗುತ್ತಿರುವಾಗಲೇ ಮತ್ತೊಂದು ಸ್ಫೋಟಕ ಸುದ್ದಿ ಹೊರ ಬಿದ್ದಿದೆ.
ಈ ಕುರಿತು ಕ್ರಿಕೆಟ್ ವಲಯದಲ್ಲಿ ಮಿಥಾಲಿ ಪ್ರಕರಣ ಕುರಿತು ಭಾರೀ ಚಚರ್ೆಗಲು ನಡೆಯುತ್ತಿವೆ. ಇದರ ನಡುವೆ ಪುರುಷರ ತಂಡದ ಆಯ್ಕೆ ವಿಷಯದಲ್ಲಿ ಬಿಸಿಸಿಐ ಅಧಿಕಾರಿಗಳು ತಲೆ ಹಾಕುತ್ತಿದ್ದು ಆಯ್ಕೆ ಸಮಿತಿ ಮುಂದೆ ತಮ್ಮ ಬೇಡಿಕೆಗಳನ್ನ ಮುಂದಿಡುತ್ತಿದ್ದಾರೆ ಎಂಬ ಮಾತುಗಳು ಕೇಳಿ ಬಂದಿವೆ.
ವರದಿ ಹೇಳಿರುವಂತೆ ಬಿಸಿಸಿಐನ ಹಿರಿಯ ಅಧಿಕಾರಿಯೊಬ್ಬ ಏಷ್ಯಾಕಪ್ ಆಡುವ ವೇಳೆ ಆಯ್ಕೆ ವಿಷಯದಲ್ಲಿ ತಲೆ ಹಾಕಿದಲ್ಲದೇ ಅಂದು ಕಾರ್ಯ ಹಂಗಾಮಿ ನಾಯಕನಾಗಿ ಕಾರ್ಯ ನಿರ್ವಹಿಸಿದ್ದ ರೋಹಿತ್ ಶಮರ್ಾ ಬಳಿಯೂ ಮಾತನಾಡಲು ಪ್ರಯತ್ನಿಸಿದ್ದರು ಎಂದು ತಿಳಿದು ಬಂದಿದೆ.
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ 