ಟೀಂ ಇಂಡಿಯಾ ಆಯ್ಕೆ ವಿಷಯದಲ್ಲಿ ಬಿಸಿಸಿಐ ಅಧಿಕಾರಿಯ ಕೈಚಳಕ
ಮುಂಬೈ 28 :ಮೊನ್ನೆ ಮುಕ್ತಾಯವಾದ ಮಹಿಳಾ ಟಿ20 ವಿಶ್ವಕಪ್ನ ಸೆಮಿಫೈನಲ್ನಲ್ಲಿ ತಮಗೆ ಆಡಿಸದಿರುವ ಕುರಿತು ತಂಡದ ಅನುಭವಿ ಆಟಗಾತರ್ಿ ಮಿಥಾಲಿ ರಾಜ್ ಕೋಚ್ ರಮೇಶ್ ಪವರ್ ವಿರುದ್ಧ ಬಿಸಿಸಿಐಗೆ ಪತ್ರ ಬರೆದಿದ್ದರು. ಈ ಸುದ್ದಿ ತಣ್ಣಗಾಗುತ್ತಿರುವಾಗಲೇ ಮತ್ತೊಂದು ಸ್ಫೋಟಕ ಸುದ್ದಿ ಹೊರ ಬಿದ್ದಿದೆ.
ಈ ಕುರಿತು ಕ್ರಿಕೆಟ್ ವಲಯದಲ್ಲಿ ಮಿಥಾಲಿ ಪ್ರಕರಣ ಕುರಿತು ಭಾರೀ ಚಚರ್ೆಗಲು ನಡೆಯುತ್ತಿವೆ. ಇದರ ನಡುವೆ ಪುರುಷರ ತಂಡದ ಆಯ್ಕೆ ವಿಷಯದಲ್ಲಿ ಬಿಸಿಸಿಐ ಅಧಿಕಾರಿಗಳು ತಲೆ ಹಾಕುತ್ತಿದ್ದು ಆಯ್ಕೆ ಸಮಿತಿ ಮುಂದೆ ತಮ್ಮ ಬೇಡಿಕೆಗಳನ್ನ ಮುಂದಿಡುತ್ತಿದ್ದಾರೆ ಎಂಬ ಮಾತುಗಳು ಕೇಳಿ ಬಂದಿವೆ.
ವರದಿ ಹೇಳಿರುವಂತೆ ಬಿಸಿಸಿಐನ ಹಿರಿಯ ಅಧಿಕಾರಿಯೊಬ್ಬ ಏಷ್ಯಾಕಪ್ ಆಡುವ ವೇಳೆ ಆಯ್ಕೆ ವಿಷಯದಲ್ಲಿ ತಲೆ ಹಾಕಿದಲ್ಲದೇ ಅಂದು ಕಾರ್ಯ ಹಂಗಾಮಿ ನಾಯಕನಾಗಿ ಕಾರ್ಯ ನಿರ್ವಹಿಸಿದ್ದ ರೋಹಿತ್ ಶಮರ್ಾ ಬಳಿಯೂ ಮಾತನಾಡಲು ಪ್ರಯತ್ನಿಸಿದ್ದರು ಎಂದು ತಿಳಿದು ಬಂದಿದೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 