ಬಿ ಡಿ ಪಾಟೀಲ ಜನ್ಮದಿನ: ರೋಗಿಗಳಿಗೆ ಹಣ್ಣು ಹಂಪಲು ವಿತರಣೆ
BD Patil Birthday: Distribution of fruits to patients
ಬಿ ಡಿ ಪಾಟೀಲ ಜನ್ಮದಿನ: ರೋಗಿಗಳಿಗೆ ಹಣ್ಣು ಹಂಪಲು ವಿತರಣೆ
ಇಂಡಿ 10: ಜೆಡಿಎಸ್ ಮುಖಂಡರಾದ ಬಿ ಡಿ ಪಾಟೀಲರ 53ನೇಯ ಜನ್ಮದಿನಾಚರಣೆ ಅಂಗವಾಗಿ ನೂರಾರು ಜೆಡಿಎಸ್ ಕಾರ್ಯಕರ್ತರು ಇಂದು ಸರ್ಕಾರಿ ಆಸ್ಪತ್ರೆಗೆ ಹೋಗಿ ಬಡರೋಗಿಗಳಿಗೆ ಹಣ್ಣು ಹಂಪಲು ಹಂಚಿ ಬಿ ಡಿ ಪಾಟೀಲರಿಗೆ ಆರೋಗ್ಯ ,ಆಯ್ಯಷ ಹಾಗೂ ಕಂಡ ಕನಸು ನನಸಾಗಲೆಂದು ದೇವರಲ್ಲಿ ಪ್ರಾರ್ಥಿಸಿದರು.
ಜೆಡಿಎಸ್ ಮುಖಂಡರಾದ ಅಯೂಬ್ ನಾಟೀಕರ,ಡಾ ರಮೇಶ ರಾಠೋಡ ಮಾತನಾಡುತ್ತಾ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಕಾಳಜಿ ವಹಿಸುವ ಜನನಾಯಕ ಹಾಗೂ ವಿಶೇಷವಾಗಿ ಹುಟ್ಟು ಹೋರಾಟಗಾರನಾದ ಬಿ ಡಿ ಪಾಟೀಲರಿಗೆ ಭವಿಷ್ಯದ ದಿನಮಾನದಲ್ಲಿ ಒಳ್ಳೆಯ ದಿನಗಳು ಬರಲಿ, ದೀನ ದಲಿತರ, ದಮನೀತರ ಸೇವೆಮಾಡುವ ಅವಕಾಶ ಆ ಭಗವಂತ ನೀಡಲೆಂದು ಶುಭಹಾರೈಸಿದರು.
ಮಾಜಿ ಪುರಸಭಾ ಸದಸ್ಯರಾದ ಸಿದ್ದು ಡಂಗಾ, ಗ್ರಾಂ ಪಂಚಾಯಿತಿ ಉಪಾಧ್ಯಕ್ಷೆ ಬಾಬು ಮೇತ್ರಿ, ದುಂಡು ಬಿರಾದಾರ, ವಿಠಲ ಹಳ್ಳಿ, ಸುದರ್ಶನ ಉಪಾಧ್ಯ,ನಿಯಾಝ್ ಅಗರಖೇಡ, ಕುಮಾರ್ ಸುರ್ಗಿಹಳ್ಳಿ, ನಾರಾಯಣ, ವಾಲಿಕಾರ, ಭೀರು, ಪೂಜಾರಿ, ಬಸು, ಪೂಜಾರಿ, ಅನೀಲ ಕುಲಕರ್ಣಿ, ಮಳಗು ಪೂಜಾರಿ, ಮುಂತಾದವರು ಉಪಸ್ಥಿತರಿದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 