ಬಿ ಡಿ ಪಾಟೀಲ ಜನ್ಮದಿನ: ರೋಗಿಗಳಿಗೆ ಹಣ್ಣು ಹಂಪಲು ವಿತರಣೆ
BD Patil Birthday: Distribution of fruits to patients
ಬಿ ಡಿ ಪಾಟೀಲ ಜನ್ಮದಿನ: ರೋಗಿಗಳಿಗೆ ಹಣ್ಣು ಹಂಪಲು ವಿತರಣೆ
ಇಂಡಿ 10: ಜೆಡಿಎಸ್ ಮುಖಂಡರಾದ ಬಿ ಡಿ ಪಾಟೀಲರ 53ನೇಯ ಜನ್ಮದಿನಾಚರಣೆ ಅಂಗವಾಗಿ ನೂರಾರು ಜೆಡಿಎಸ್ ಕಾರ್ಯಕರ್ತರು ಇಂದು ಸರ್ಕಾರಿ ಆಸ್ಪತ್ರೆಗೆ ಹೋಗಿ ಬಡರೋಗಿಗಳಿಗೆ ಹಣ್ಣು ಹಂಪಲು ಹಂಚಿ ಬಿ ಡಿ ಪಾಟೀಲರಿಗೆ ಆರೋಗ್ಯ ,ಆಯ್ಯಷ ಹಾಗೂ ಕಂಡ ಕನಸು ನನಸಾಗಲೆಂದು ದೇವರಲ್ಲಿ ಪ್ರಾರ್ಥಿಸಿದರು.
ಜೆಡಿಎಸ್ ಮುಖಂಡರಾದ ಅಯೂಬ್ ನಾಟೀಕರ,ಡಾ ರಮೇಶ ರಾಠೋಡ ಮಾತನಾಡುತ್ತಾ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಕಾಳಜಿ ವಹಿಸುವ ಜನನಾಯಕ ಹಾಗೂ ವಿಶೇಷವಾಗಿ ಹುಟ್ಟು ಹೋರಾಟಗಾರನಾದ ಬಿ ಡಿ ಪಾಟೀಲರಿಗೆ ಭವಿಷ್ಯದ ದಿನಮಾನದಲ್ಲಿ ಒಳ್ಳೆಯ ದಿನಗಳು ಬರಲಿ, ದೀನ ದಲಿತರ, ದಮನೀತರ ಸೇವೆಮಾಡುವ ಅವಕಾಶ ಆ ಭಗವಂತ ನೀಡಲೆಂದು ಶುಭಹಾರೈಸಿದರು.
ಮಾಜಿ ಪುರಸಭಾ ಸದಸ್ಯರಾದ ಸಿದ್ದು ಡಂಗಾ, ಗ್ರಾಂ ಪಂಚಾಯಿತಿ ಉಪಾಧ್ಯಕ್ಷೆ ಬಾಬು ಮೇತ್ರಿ, ದುಂಡು ಬಿರಾದಾರ, ವಿಠಲ ಹಳ್ಳಿ, ಸುದರ್ಶನ ಉಪಾಧ್ಯ,ನಿಯಾಝ್ ಅಗರಖೇಡ, ಕುಮಾರ್ ಸುರ್ಗಿಹಳ್ಳಿ, ನಾರಾಯಣ, ವಾಲಿಕಾರ, ಭೀರು, ಪೂಜಾರಿ, ಬಸು, ಪೂಜಾರಿ, ಅನೀಲ ಕುಲಕರ್ಣಿ, ಮಳಗು ಪೂಜಾರಿ, ಮುಂತಾದವರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 