ಜಗದಾಳ ಗ್ರಾಮದ ಬಿಜೆಪಿ ಸದಸ್ಯರು ಕಾಂಗ್ರೆಸ್ಗೆ ಸೇರೆ್ಡ
BJP members from Jagdal village join Congress
ರಬಕವಿ-ಬನಹಟ್ಟಿ 16: ಜಗದಾಳ ಗ್ರಾಮದ ಬಿಜೆಪಿ ಧುರೀಣರಾದ ಡಾ.ಶಂಕ್ರಯ್ಯ ಮಠಪತಿ, ಕಾಡಪ್ಪ ಉಪ್ಪಾರ, ಸದಪ್ಪ ಉಪ್ಪಾರ, ಗಂಗಪ್ಪ ಉಪ್ಪಾರ, ಯಲ್ಲಪ್ಪ ಉಪ್ಪಾರ ಸೇರಿದಂತೆ ಅವರ ಬೆಂಬಲಿಗರು ಶುಕ್ರವಾರದಂದು ಬಿಜೆಪಿ ತೊರೆದು ಕಾಂಗ್ರೆಸ್ ಮುಖಂಡ ಸಿದ್ದು ಕೊಣ್ಣೂರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರೆ್ಡಗೊಂಡರು.
ಸಿದ್ದು ಕೊಣ್ಣೂರ ಓರ್ವ ಸಹೃದಯಿಯಾಗಿದ್ದು, ಯಾವುದೇ ಅಧಿಕಾರವಿರದಿದ್ದರೂ ಕ್ಷೇತ್ರದ ಕೆಲಸಗಳಿಗೆ ಮತ್ತು ಜನತೆಯ ಸಂಕಷ್ಟಗಳಿಗೆ ಸ್ಪಂದಿಸುತ್ತಿದ್ದಾರೆ. ಬಿಜೆಪಿಯಲ್ಲಿ ದುರಹಂಕಾರ ಪ್ರವೃತ್ತಿ ಹೆಚ್ಚುತ್ತಿದ್ದು, ಸಮುದಾಯ ಪ್ರೇಮ ಮತ್ತು ಕಾರ್ಯಕರ್ತರ ಉದಾಸೀನ ಹೆಚ್ಚುತ್ತಿರುವ ಕಾರಣ ಬಿಜೆಪಿ ತ್ಯಜಿಸಿ ಕಾಂಗ್ರೆಸ್ ಸೇರೆ್ಡಯಾಗುತ್ತಿದ್ದೇವೆಂದರು ಎಲ್ಲ ಕಾರ್ಯಕರ್ತರು ಹೇಳಿದರು. ಸಿದ್ದು ಕೊಣ್ಣೂರ ಎಲ್ಲ ಕಾರ್ಯಕರ್ತರಿಗೆ ಪಕ್ಷದ ಬಾವುಟ ನೀಡಿ ಪಕ್ಷಕ್ಕೆ ಸ್ವಾಗತಿಸಿಕೊಂಡರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 