ಜಗದಾಳ ಗ್ರಾಮದ ಬಿಜೆಪಿ ಸದಸ್ಯರು ಕಾಂಗ್ರೆಸ್ಗೆ ಸೇರೆ್ಡ
BJP members from Jagdal village join Congress
ರಬಕವಿ-ಬನಹಟ್ಟಿ 16: ಜಗದಾಳ ಗ್ರಾಮದ ಬಿಜೆಪಿ ಧುರೀಣರಾದ ಡಾ.ಶಂಕ್ರಯ್ಯ ಮಠಪತಿ, ಕಾಡಪ್ಪ ಉಪ್ಪಾರ, ಸದಪ್ಪ ಉಪ್ಪಾರ, ಗಂಗಪ್ಪ ಉಪ್ಪಾರ, ಯಲ್ಲಪ್ಪ ಉಪ್ಪಾರ ಸೇರಿದಂತೆ ಅವರ ಬೆಂಬಲಿಗರು ಶುಕ್ರವಾರದಂದು ಬಿಜೆಪಿ ತೊರೆದು ಕಾಂಗ್ರೆಸ್ ಮುಖಂಡ ಸಿದ್ದು ಕೊಣ್ಣೂರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರೆ್ಡಗೊಂಡರು.
ಸಿದ್ದು ಕೊಣ್ಣೂರ ಓರ್ವ ಸಹೃದಯಿಯಾಗಿದ್ದು, ಯಾವುದೇ ಅಧಿಕಾರವಿರದಿದ್ದರೂ ಕ್ಷೇತ್ರದ ಕೆಲಸಗಳಿಗೆ ಮತ್ತು ಜನತೆಯ ಸಂಕಷ್ಟಗಳಿಗೆ ಸ್ಪಂದಿಸುತ್ತಿದ್ದಾರೆ. ಬಿಜೆಪಿಯಲ್ಲಿ ದುರಹಂಕಾರ ಪ್ರವೃತ್ತಿ ಹೆಚ್ಚುತ್ತಿದ್ದು, ಸಮುದಾಯ ಪ್ರೇಮ ಮತ್ತು ಕಾರ್ಯಕರ್ತರ ಉದಾಸೀನ ಹೆಚ್ಚುತ್ತಿರುವ ಕಾರಣ ಬಿಜೆಪಿ ತ್ಯಜಿಸಿ ಕಾಂಗ್ರೆಸ್ ಸೇರೆ್ಡಯಾಗುತ್ತಿದ್ದೇವೆಂದರು ಎಲ್ಲ ಕಾರ್ಯಕರ್ತರು ಹೇಳಿದರು. ಸಿದ್ದು ಕೊಣ್ಣೂರ ಎಲ್ಲ ಕಾರ್ಯಕರ್ತರಿಗೆ ಪಕ್ಷದ ಬಾವುಟ ನೀಡಿ ಪಕ್ಷಕ್ಕೆ ಸ್ವಾಗತಿಸಿಕೊಂಡರು.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 