ಜಗದಾಳ ಗ್ರಾಮದ ಬಿಜೆಪಿ ಸದಸ್ಯರು ಕಾಂಗ್ರೆಸ್ಗೆ ಸೇರೆ್ಡ
BJP members from Jagdal village join Congress
ರಬಕವಿ-ಬನಹಟ್ಟಿ 16: ಜಗದಾಳ ಗ್ರಾಮದ ಬಿಜೆಪಿ ಧುರೀಣರಾದ ಡಾ.ಶಂಕ್ರಯ್ಯ ಮಠಪತಿ, ಕಾಡಪ್ಪ ಉಪ್ಪಾರ, ಸದಪ್ಪ ಉಪ್ಪಾರ, ಗಂಗಪ್ಪ ಉಪ್ಪಾರ, ಯಲ್ಲಪ್ಪ ಉಪ್ಪಾರ ಸೇರಿದಂತೆ ಅವರ ಬೆಂಬಲಿಗರು ಶುಕ್ರವಾರದಂದು ಬಿಜೆಪಿ ತೊರೆದು ಕಾಂಗ್ರೆಸ್ ಮುಖಂಡ ಸಿದ್ದು ಕೊಣ್ಣೂರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರೆ್ಡಗೊಂಡರು.
ಸಿದ್ದು ಕೊಣ್ಣೂರ ಓರ್ವ ಸಹೃದಯಿಯಾಗಿದ್ದು, ಯಾವುದೇ ಅಧಿಕಾರವಿರದಿದ್ದರೂ ಕ್ಷೇತ್ರದ ಕೆಲಸಗಳಿಗೆ ಮತ್ತು ಜನತೆಯ ಸಂಕಷ್ಟಗಳಿಗೆ ಸ್ಪಂದಿಸುತ್ತಿದ್ದಾರೆ. ಬಿಜೆಪಿಯಲ್ಲಿ ದುರಹಂಕಾರ ಪ್ರವೃತ್ತಿ ಹೆಚ್ಚುತ್ತಿದ್ದು, ಸಮುದಾಯ ಪ್ರೇಮ ಮತ್ತು ಕಾರ್ಯಕರ್ತರ ಉದಾಸೀನ ಹೆಚ್ಚುತ್ತಿರುವ ಕಾರಣ ಬಿಜೆಪಿ ತ್ಯಜಿಸಿ ಕಾಂಗ್ರೆಸ್ ಸೇರೆ್ಡಯಾಗುತ್ತಿದ್ದೇವೆಂದರು ಎಲ್ಲ ಕಾರ್ಯಕರ್ತರು ಹೇಳಿದರು. ಸಿದ್ದು ಕೊಣ್ಣೂರ ಎಲ್ಲ ಕಾರ್ಯಕರ್ತರಿಗೆ ಪಕ್ಷದ ಬಾವುಟ ನೀಡಿ ಪಕ್ಷಕ್ಕೆ ಸ್ವಾಗತಿಸಿಕೊಂಡರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 