ಬಿಎಸ್ಎನ್ಎಲ್ ಪತ್ತಿನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ
BSNL board elects chairman, vice-chairman
ಕೊಪ್ಪಳ 18: ಭಾರತ ಸಂಚಾರ ನಿಗಮ ನಿಯಮಿತ (ಬಿಎಸ್ಎನ್ಎಲ್) ನೌಕರರ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿ ನಿರ್ದೇಶಕರು ಸ್ಥಾನಗಳಿಗೆ ಜರುಗಿದ ಚುನಾವಣೆಯಲ್ಲಿ ಆಡಳಿತ ಮಂಡಳಿ ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆ ಘೋಷಿಸಲಾಗಿ ಜಿಲಾನಿ ಭಾಷಾ ಅಧ್ಯಕ್ಷ ಹಾಗೂ ಶ್ರೀನಿವಾಸ್ ಕುರುಗೋಡು ಉಪಾಧ್ಯಕ್ಷರಾಗಿ ಆಯ್ಕೆಗೊಂಡಿದ್ದಾರೆ ಅಲ್ಲದೆ ನಿರ್ದೇಶಕರುಗಳಾಗಿ ಚುನಾಯಿತಗೊಂಡ ನಿರ್ದೇಶಕರ ವಿವರ ಚುನಾವಣಾ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ ಬಿಎಸ್ಎನ್ಎಲ್ ನಿಗಮ ಕೊಪ್ಪಳದ ಅಧೀಕ್ಷಕರಾದ ಅನಿಲ್ ಕುಮಾರ್ ಅವರು ಚುನಾವಣಾ ಫಲಿತಾಂಶ ಘೋಷಿಸಿದರು, ಸಂಘಕ್ಕೆ ಅಧ್ಯಕ್ಷರಾಗಿ ರಾಯಚೂರಿನ ಜಿಲಾನಿ ಭಾಷಾ ಆಯ್ಕೆಗೊಂಡಿದ್ದಾರೆ ಮತ್ತು ಉಪಾಧ್ಯಕ್ಷರಾಗಿ ಕೊಪ್ಪಳದ ಶ್ರೀನಿವಾಸ್ ಕುರುಗೋಡು ಆಯ್ಕೆಗೊಂಡಿದ್ದಾರೆ ಎಂದು ಘೋಷಿಸಿದ್ದಾರೆ. ಚುನಾವಣಾ ಅಧಿಕಾರಿ ಬಿಎಸ್ಎನ್ಎಲ್ ನಿಗಮದ ಅಧೀಕ್ಷಕ ಅನಿಲ್ ಕುಮಾರ್ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 