ಬಿಎಸ್ಎನ್ಎಲ್ ಪತ್ತಿನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ
BSNL board elects chairman, vice-chairman
ಕೊಪ್ಪಳ 18: ಭಾರತ ಸಂಚಾರ ನಿಗಮ ನಿಯಮಿತ (ಬಿಎಸ್ಎನ್ಎಲ್) ನೌಕರರ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿ ನಿರ್ದೇಶಕರು ಸ್ಥಾನಗಳಿಗೆ ಜರುಗಿದ ಚುನಾವಣೆಯಲ್ಲಿ ಆಡಳಿತ ಮಂಡಳಿ ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆ ಘೋಷಿಸಲಾಗಿ ಜಿಲಾನಿ ಭಾಷಾ ಅಧ್ಯಕ್ಷ ಹಾಗೂ ಶ್ರೀನಿವಾಸ್ ಕುರುಗೋಡು ಉಪಾಧ್ಯಕ್ಷರಾಗಿ ಆಯ್ಕೆಗೊಂಡಿದ್ದಾರೆ ಅಲ್ಲದೆ ನಿರ್ದೇಶಕರುಗಳಾಗಿ ಚುನಾಯಿತಗೊಂಡ ನಿರ್ದೇಶಕರ ವಿವರ ಚುನಾವಣಾ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ ಬಿಎಸ್ಎನ್ಎಲ್ ನಿಗಮ ಕೊಪ್ಪಳದ ಅಧೀಕ್ಷಕರಾದ ಅನಿಲ್ ಕುಮಾರ್ ಅವರು ಚುನಾವಣಾ ಫಲಿತಾಂಶ ಘೋಷಿಸಿದರು, ಸಂಘಕ್ಕೆ ಅಧ್ಯಕ್ಷರಾಗಿ ರಾಯಚೂರಿನ ಜಿಲಾನಿ ಭಾಷಾ ಆಯ್ಕೆಗೊಂಡಿದ್ದಾರೆ ಮತ್ತು ಉಪಾಧ್ಯಕ್ಷರಾಗಿ ಕೊಪ್ಪಳದ ಶ್ರೀನಿವಾಸ್ ಕುರುಗೋಡು ಆಯ್ಕೆಗೊಂಡಿದ್ದಾರೆ ಎಂದು ಘೋಷಿಸಿದ್ದಾರೆ. ಚುನಾವಣಾ ಅಧಿಕಾರಿ ಬಿಎಸ್ಎನ್ಎಲ್ ನಿಗಮದ ಅಧೀಕ್ಷಕ ಅನಿಲ್ ಕುಮಾರ್ ತಿಳಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 