ಬಿಎಸ್ಎನ್ಎಲ್ ಪತ್ತಿನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ
BSNL board elects chairman, vice-chairman
ಕೊಪ್ಪಳ 18: ಭಾರತ ಸಂಚಾರ ನಿಗಮ ನಿಯಮಿತ (ಬಿಎಸ್ಎನ್ಎಲ್) ನೌಕರರ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿ ನಿರ್ದೇಶಕರು ಸ್ಥಾನಗಳಿಗೆ ಜರುಗಿದ ಚುನಾವಣೆಯಲ್ಲಿ ಆಡಳಿತ ಮಂಡಳಿ ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆ ಘೋಷಿಸಲಾಗಿ ಜಿಲಾನಿ ಭಾಷಾ ಅಧ್ಯಕ್ಷ ಹಾಗೂ ಶ್ರೀನಿವಾಸ್ ಕುರುಗೋಡು ಉಪಾಧ್ಯಕ್ಷರಾಗಿ ಆಯ್ಕೆಗೊಂಡಿದ್ದಾರೆ ಅಲ್ಲದೆ ನಿರ್ದೇಶಕರುಗಳಾಗಿ ಚುನಾಯಿತಗೊಂಡ ನಿರ್ದೇಶಕರ ವಿವರ ಚುನಾವಣಾ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ ಬಿಎಸ್ಎನ್ಎಲ್ ನಿಗಮ ಕೊಪ್ಪಳದ ಅಧೀಕ್ಷಕರಾದ ಅನಿಲ್ ಕುಮಾರ್ ಅವರು ಚುನಾವಣಾ ಫಲಿತಾಂಶ ಘೋಷಿಸಿದರು, ಸಂಘಕ್ಕೆ ಅಧ್ಯಕ್ಷರಾಗಿ ರಾಯಚೂರಿನ ಜಿಲಾನಿ ಭಾಷಾ ಆಯ್ಕೆಗೊಂಡಿದ್ದಾರೆ ಮತ್ತು ಉಪಾಧ್ಯಕ್ಷರಾಗಿ ಕೊಪ್ಪಳದ ಶ್ರೀನಿವಾಸ್ ಕುರುಗೋಡು ಆಯ್ಕೆಗೊಂಡಿದ್ದಾರೆ ಎಂದು ಘೋಷಿಸಿದ್ದಾರೆ. ಚುನಾವಣಾ ಅಧಿಕಾರಿ ಬಿಎಸ್ಎನ್ಎಲ್ ನಿಗಮದ ಅಧೀಕ್ಷಕ ಅನಿಲ್ ಕುಮಾರ್ ತಿಳಿಸಿದ್ದಾರೆ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 