ಬ್ಯಾಡಗಿ ತಾಲೂಕಿಗೆ ಉಪಯೋಗವಾಗುತ್ತಿಲ್ಲ: ಪಾಟೀಲ
ಲೋಕದರ್ಶನವರದಿ
ಬ್ಯಾಡಗಿ19: ಎತ್ತಿನಹೊಳೆ ಯೋಜನೆಗೆ ಸಕರ್ಾರದ ಬಳಿ ತಾಂತ್ರಿಕತೆ ಇದೆ, ಆದರೆ ಪಕ್ಕದಲ್ಲಿಯೇ ಹರಿದು ಹೋಗುತ್ತಿರುವ ತುಂಗಭದ್ರಾ ನದಿ ನೀರನ್ನು ಬಳಕೆ ಮಾಡುವ ಭಾಗ್ಯವಿಲ್ಲ, ಬ್ಯಾಡಗಿ ತಾಲ್ಲೂಕು ಎತ್ತರ ಪ್ರದೇಶದಲ್ಲಿದೆ ಎಂದು ವರದಿ ನೀಡುವ ಮೂಲಕ ಕಳೆದ 20 ವರ್ಷಗಳಿಂದ ನೀರಾವರಿ ವಿಚಾರದಲ್ಲಿ ಅನ್ಯಾಯವೆಸಗಲಾಗುತ್ತಿದೆ ಎಂದು ಕಾಂಗ್ರೆಸ್ ಮುಖಂಡ ಎಸ್.ಆರ್.ಪಾಟೀಲ ಆರೋಪಿಸಿದರು.
ರೈತ ಸಂಘ ಕರೆ ನೀಡಿದ್ದ 'ಬ್ಯಾಡಗಿ ಬಂದ್ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರುಯಾವುದೇ ನದಿಗಳೂ ಇಲ್ಲ, ನೀರಾವರಿ ಯೋಜನೆಗಳಿಲ್ಲ ಬ್ಯಾಡಗಿ ತಾಲೂಕಿಗೆ ಏನಿದೆ ಹೇಳಿ..? ನೀರಾವರಿ ಯೋಜನೆಗಳು ರೈತರ ಜೀವನಾಡಿ ಸಕರ್ಾರಗಳ ನಿರ್ಲಕ್ಷ್ಯದಿಂದ, ಇದ್ದಂತಹ ಕೃಷಿ ಸರಣಿ ವೈಫಲ್ಯ ಕಾಣುತ್ತಿದೆ ಕೂಡಲೇ ಸಮ್ಮಿಶ್ರ ಸಕರ್ಾರ ಬಜೆಟ್ನಲ್ಲಿಯೇ ಹಣ ಒದಗಿಸಬೇಕು ಎಂದರು
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 