ಬಾಜೀರಾವ ಮಗದುಮ್ಮ ಪ್ರೌಢ ಶಾಲೆ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ
Bajirao Magadumma High School Annual Sports Meet kicks off
ರಾಯಬಾಗ 25: ಸ್ಪರ್ಧೆಗಳಲ್ಲಿ ಸೋಲು ಗೆಲುವಿಗಿಂತ ಭಾಗವಹಿಸುವುದು ಮುಖ್ಯ ಎಂದು ಆದರ್ಶ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಎ.ಟಿ.ಕೂಗೆ ಹೇಳಿದರು. ಬುಧವಾರ ತಾಲೂಕಿನ ಬಾವನ ಸೌಂದತ್ತಿ ಗ್ರಾಮದ ಬಾಜೀರಾವ ಮಗದುಮ್ಮ ಪ್ರೌಢ ಶಾಲೆ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕ್ರೀಡೆಗಳು ವಿದ್ಯಾರ್ಥಿಗಳ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಗೆ ಸಹಕಾರಿಯಾಗುತ್ತವೆ ಎಂದರು.
ಸಂಸ್ಥೆ ಸದಸ್ಯರಾದ ಅಜೀತ ಕಾಮಗೌಡ, ಬಾಬು ಜನಾಜ, ಅರಿಹಂತ ಕಾಮಗೌಡ, ಕುಮಾರ ಕಾಮ ಗೌಡ, ಮುಖ್ಯಾಧ್ಯಾಪಕ ಅರುಣ ಸಲಗರೆ ಹಾಗೂ ವಿದ್ಯಾರ್ಥಿಗಳು ಇದ್ದರು. ಅಕ್ಷತಾ ಸಮಾಜೆ ಸ್ವಾಗತಿಸಿದರು, ಸಿಂಚನಾ ಪಾಟೀಲ ನಿರೂಪಿಸಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 