ಬಾಣಂತಿಯರ ಸಾವು ಸರ್ಕಾರಿ ಪ್ರಯೋಜಿತ ಕೊಲೆ: ಮಂಜುಳ
Bananti's death a government-sponsored murder: Manjula
ಬಾಣಂತಿಯರ ಸಾವು ಸರ್ಕಾರಿ ಪ್ರಯೋಜಿತ ಕೊಲೆ: ಮಂಜುಳ
ಬಳ್ಳಾರಿ 07: ನಗರದಲ್ಲಿ ಬಾಣಂತಿ ಸಾವಿನ ಪ್ರಕರಣ ಇಲ್ಲಿನ ಜಿಲ್ಲಾಸ್ಪತ್ರೆಗೆ ಬಿಜೆಪಿ ರಾಜ್ಯ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಮಂಜುಳ , ಮಾಜಿ ಶಾಸಕಿ ರೂಪಾಲಿನಾಯ್ಕ, ಎಂಎಲ್ಸಿ ಹೇಮಲತ ನಾಯ್ಕ ಮೊದಲಾದವರು ಭೇಟಿ ನೀಡಿ ಪರೀಶೀಲನೆ ನಡೆಸಿದರು.
ಇದೊಂದು ಸರ್ಕಾರಿ ಪ್ರಯೋಜಿತ ಕೊಲೆ ಎಂದು ಆರೋಪಿಸಿದ ಅವರು ಇಷ್ಟೇಲ್ಲ ಸಾವಾಗ್ತಿದ್ರು ಸರ್ಕಾರ ಎಚ್ಚತ್ತುಕೊಂಡಿಲ್ಲ. ಆರೋಗ್ಯ ಸಚಿವರ ನಿರ್ಲಕ್ಷ್ಯದಿಂದಲೇ ಸಾವಾಗಿದೆ. ಮೃತರ ಕುಟುಂಬಕ್ಕೆ ಕೇವಲ ಎರಡು ಲಕ್ಷ ರೂ ಪರಿಹಾರ ನೀಡಿದರೆ ಯಾರಿಗೆ ಸಾಲುತ್ತದೆ. ಮಕ್ಕಳ ಜವಾಬ್ದಾರಿ ಯಾರು ಹೊರಬೇಕು ಎಂದು ಪ್ರಶ್ನಿಸಿದರು.ಸರ್ಕಾರದ ನಿರ್ಲಕ್ಷ್ಯಕ್ಕೆ ಐದು ಬಲಿಯಾಗಿವೆ. ಇನ್ನಷ್ಟು ಸಾವಾಗಬೇಕೆ. ಇನ್ನಾದ್ರೂ ಸಾವಿನ ಸರಣಿ ನಿಲ್ಲಲಿ ಎಂದು ಸರ್ಕಾರ ಕೂಡಲೇ ಅಗತ್ಯ ಕ್ರಮ ಕೈಗೊಳ್ಳಬೇಕು. ಮೃತರ ಕುಟುಂಬಕ್ಕೆ ಕನಿಷ್ಟ 25 ಲಕ್ಷ ರೂ ನೀಡಬೇಕು ಎಂದು ಆಗ್ರಹಿಸಿದರು.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 