ಭರತ ಹುಣ್ಣಿಮೆ ನಿಮಿತ್ಯ ಬನಶಂಕರಿ ದೇವಿಯ ಪಲ್ಲಕ್ಕಿ ಮೇರವಣಿಗೆ
Banashankar Devi's palanquin procession on the occasion of Bharata full moon
ಭರತ ಹುಣ್ಣಿಮೆ ನಿಮಿತ್ಯ ಬನಶಂಕರಿ ದೇವಿಯ ಪಲ್ಲಕ್ಕಿ ಮೇರವಣಿಗೆ
ಯಮಕನಮರಡಿ, 12 :ಆನಂದಪೂರ ಗ್ರಾಮದಲ್ಲಿ ದೇವಾಂಗ ಸಮಾಜದ ಕುಲದೇವತೆ ಶ್ರೀ ಬನಶಂಕರಿದೇವಿ ಜಾತ್ರೆಯು ಭಾರತ ಹುಣ್ಣಿಮೆ ಪ್ರಯುಕ್ತ ಜರುಗಿತು ಈ ಸಂದರ್ಭದಲ್ಲಿ ಸಮಸ್ತ ಕಲಭಾಂಧವರು ಹಾಗೂ ಗ್ರಾಮದ ಸಕಲ ಭಕ್ತಾದಿಗಳು ಪಾಲ್ಗೊಂಡು ಶ್ರೀ ಬನಶಂಕರಿ ದೇವಿ ಪಾಲಕಿ ಉತ್ಸವ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ನಂತರ ದೇವಿ ಉಡಿ ತುಂಬುವ ಕಾರ್ಯಕ್ರಮ ಮುತ್ತೈದೆಯರು ಉಡಿ ತುಂಬುವ ಕಾರ್ಯಕ್ರಮ ನಡೆಯಿತು ನಂತರ ಮಹಾಪ್ರಸಾದ ಜರುಗಿತು ಸಕಲ ಭಕ್ತಾದಿಗಳು ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು
ಕ್ರಿಕೇಟಿಗ್ ಧೋನಿ ಬೆಳಗಾವಿಗೆ ಕರೆಸಿ : ವಿದ್ಯಾರ್ಥಿಗಳಿಂದ ಡಿಸಿಗೆ ವಿಭಿನ್ನ ಮನವಿ
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ 