ಭರತ ಹುಣ್ಣಿಮೆ ನಿಮಿತ್ಯ ಬನಶಂಕರಿ ದೇವಿಯ ಪಲ್ಲಕ್ಕಿ ಮೇರವಣಿಗೆ
Banashankar Devi's palanquin procession on the occasion of Bharata full moon
ಭರತ ಹುಣ್ಣಿಮೆ ನಿಮಿತ್ಯ ಬನಶಂಕರಿ ದೇವಿಯ ಪಲ್ಲಕ್ಕಿ ಮೇರವಣಿಗೆ
ಯಮಕನಮರಡಿ, 12 :ಆನಂದಪೂರ ಗ್ರಾಮದಲ್ಲಿ ದೇವಾಂಗ ಸಮಾಜದ ಕುಲದೇವತೆ ಶ್ರೀ ಬನಶಂಕರಿದೇವಿ ಜಾತ್ರೆಯು ಭಾರತ ಹುಣ್ಣಿಮೆ ಪ್ರಯುಕ್ತ ಜರುಗಿತು ಈ ಸಂದರ್ಭದಲ್ಲಿ ಸಮಸ್ತ ಕಲಭಾಂಧವರು ಹಾಗೂ ಗ್ರಾಮದ ಸಕಲ ಭಕ್ತಾದಿಗಳು ಪಾಲ್ಗೊಂಡು ಶ್ರೀ ಬನಶಂಕರಿ ದೇವಿ ಪಾಲಕಿ ಉತ್ಸವ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ನಂತರ ದೇವಿ ಉಡಿ ತುಂಬುವ ಕಾರ್ಯಕ್ರಮ ಮುತ್ತೈದೆಯರು ಉಡಿ ತುಂಬುವ ಕಾರ್ಯಕ್ರಮ ನಡೆಯಿತು ನಂತರ ಮಹಾಪ್ರಸಾದ ಜರುಗಿತು ಸಕಲ ಭಕ್ತಾದಿಗಳು ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 