ಭರತ ಹುಣ್ಣಿಮೆ ನಿಮಿತ್ಯ ಬನಶಂಕರಿ ದೇವಿಯ ಪಲ್ಲಕ್ಕಿ ಮೇರವಣಿಗೆ
Banashankar Devi's palanquin procession on the occasion of Bharata full moon
ಭರತ ಹುಣ್ಣಿಮೆ ನಿಮಿತ್ಯ ಬನಶಂಕರಿ ದೇವಿಯ ಪಲ್ಲಕ್ಕಿ ಮೇರವಣಿಗೆ
ಯಮಕನಮರಡಿ, 12 :ಆನಂದಪೂರ ಗ್ರಾಮದಲ್ಲಿ ದೇವಾಂಗ ಸಮಾಜದ ಕುಲದೇವತೆ ಶ್ರೀ ಬನಶಂಕರಿದೇವಿ ಜಾತ್ರೆಯು ಭಾರತ ಹುಣ್ಣಿಮೆ ಪ್ರಯುಕ್ತ ಜರುಗಿತು ಈ ಸಂದರ್ಭದಲ್ಲಿ ಸಮಸ್ತ ಕಲಭಾಂಧವರು ಹಾಗೂ ಗ್ರಾಮದ ಸಕಲ ಭಕ್ತಾದಿಗಳು ಪಾಲ್ಗೊಂಡು ಶ್ರೀ ಬನಶಂಕರಿ ದೇವಿ ಪಾಲಕಿ ಉತ್ಸವ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ನಂತರ ದೇವಿ ಉಡಿ ತುಂಬುವ ಕಾರ್ಯಕ್ರಮ ಮುತ್ತೈದೆಯರು ಉಡಿ ತುಂಬುವ ಕಾರ್ಯಕ್ರಮ ನಡೆಯಿತು ನಂತರ ಮಹಾಪ್ರಸಾದ ಜರುಗಿತು ಸಕಲ ಭಕ್ತಾದಿಗಳು ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು
ಬೆಳಗಾವಿಯಲ್ಲಿ ಶಿವಾನಂದ ನೀಲಣ್ಣನವರಗೆ ಅಧಿಕಾರಿಗಳ ಶಾಕ್ : ಶಿವಂ ಅಸೋಸಿಯೇಟ್ ಕಚೇರಿಗಳ ಮೇಲೆ ದಾಳಿ
24 ಗಂಟೆಯಲ್ಲಿ ಕಾರು ಕಳ್ಳತನ ಪ್ರಕರಣ ಭೇಧಿಸಿದ ಪೊಲೀಸರು : ಖದೀಮರ ಪತ್ತೆಗಾಗಿ ಶೋಧ
ಗಡಿ ಮರಾಠಿ ಶಾಲೆಗಳಲ್ಲಿ ಕನ್ನಡ ಕಹಳೆ: 7 ಕನ್ನಡ ಪ್ರಾಥಮಿಕ, 2 ಪ್ರೌಡ ಶಾಲೆಗಳಿಗೆ ರಾಜ್ಯ ಸರಕಾರ ಗ್ರಿನ್ ಸಿಗ್ನಲ್
ಅಂತರಾಜ್ಯ ಖದೀಮನ ಬಂಧನ : 45.56 ಲಕ್ಷ ಮೌಲ್ಯದ ಚಿನ್ನಾಭರಣ, ದ್ವಿಚಕ್ರ ವಾಹನ ವಶಕ್ಕೆ
ಹಿಡಕಲ್ ಹಿನ್ನೀರಿನಲ್ಲಿ ಮುಳುಗಿದ್ದ ಹುನ್ನೂರು ವಿಠಲ ಮಂದಿರ ಜಲದಿಗ್ಭಂಧನದಿಂದ ಮುಕ್ತಿ
2027ರ ಮೇ. 4ರಿಂದ ಸಂಕೇಶ್ವರ ಮಹಾಲಕ್ಷ್ಮೀ ಜಾತ್ರಾ ಮಹೋತ್ಸವ ಪ್ರಾರಂಭ 