2028ಕ್ಕೆ ಬಸನಗೌಡ ಪಾಟೀಲ್ ಯತ್ನಾಳ್ ಮುಖ್ಯ ಮಂತ್ರಿಯಾಗಲಿ
Basanagouda Patil Yatnal should become the Chief Minister in 2028
ಲೋಕದರ್ಶನ ವರದಿ
ಇಂಡಿ 04 : ತಾಲ್ಲೂಕಿನ ಸಾತಲಗಾಂವ ಪಿ.ಆಯ್ ಗ್ರಾಮದ ಶ್ರೀ ಮಲ್ಲಿಕಾರ್ಜುನ ಪಾದಯಾತ್ರೆ ಸೇವಾ ಸಮೀತಿ ವತಿಯಿಂದ ಗ್ರಾಮದ ಹಾಲುಮತ ಸಮಾಜದ ಯುವಕ ನಾಗಪ್ಪ ಬಮಗೊಂಡ ಎಂಬಾತನು ವಿಜಯಪುರದ ನಗರ ಶಾಸಕ ಬಸನಗೌಡ ಆರ್ . ಪಾಟೀಲ(ಯತ್ನಾಳ) ಅವರು 2028 ಕ್ಕೆ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿ ಎಂದು ಸಾತಲಗಾಂವ ಪಿ.ಆಯ್ ಗ್ರಾಮದಿಂದ ಸುಮಾರು 500 ಕಿಮೀ ದೂರದ ಆಂದ್ರ್ರದೇಶದ ಶ್ರೀಶೈಲಂದ ವಾರೆಗೆ ತನ್ನ ಎರಡೂ ಕಾಲಿಗೆ (ಮರಗಾಲು) ಕಟ್ಟಿಕೊಂಡು ಪಾದಯಾತ್ರೆಯನ್ನು ಕೈಗೆತ್ತಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಗ್ರಾಮದ ಗಣ್ಯರಾದ ದಾನಯ್ಯ ಮಠಪತಿ, ಗುಂಡುರಾವ ಮಡಗೊಂಡ, ಬಸವರಾಜ ಮಡಗೊಂಡ, ಸಂಗಣ್ಣ ಹೊಸುರ, ರಮೇಶ ಮಸಳಿ ಹಾಗೂ ಸಾತಲಗಾಂವ ಪಿ.ಆಯ್ ಗ್ರಾಮಸ್ಥರು ಪಾದಯಾತ್ರೆ ತೆರಳುವ ಯುವಕನಿಗೆ ಶುಭ ಹಾರೈಸಿ ಬಿಳ್ಕೊಟ್ಟರು.
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ
ಎರಡು ಗುಂಪುಗಳ ನಡುವೆ ಮಾರಕಾಸ್ತ್ರ, ಕಬ್ಬಿನದ ರಾಡ್ ಗಳಿಂದ ಹೊಡೆದಾಟ : ವಿಡಿಯೋ ವೈರಲ್
ಬೈಲಹೊಂಗಲದಲ್ಲಿ ಮಳೆಯ ಅರ್ಭಟ : ನದಿಯಂತಾದ ರಸ್ತೆಗಳು, ನೀರಿನ ಸೆಳೆತಕ್ಕೆ ಸಿಲುಕಿದ ದ್ವಿಚಕ್ರ ವಾಹನಗಳು 