2028ಕ್ಕೆ ಬಸನಗೌಡ ಪಾಟೀಲ್ ಯತ್ನಾಳ್ ಮುಖ್ಯ ಮಂತ್ರಿಯಾಗಲಿ
Basanagouda Patil Yatnal should become the Chief Minister in 2028
ಲೋಕದರ್ಶನ ವರದಿ
ಇಂಡಿ 04 : ತಾಲ್ಲೂಕಿನ ಸಾತಲಗಾಂವ ಪಿ.ಆಯ್ ಗ್ರಾಮದ ಶ್ರೀ ಮಲ್ಲಿಕಾರ್ಜುನ ಪಾದಯಾತ್ರೆ ಸೇವಾ ಸಮೀತಿ ವತಿಯಿಂದ ಗ್ರಾಮದ ಹಾಲುಮತ ಸಮಾಜದ ಯುವಕ ನಾಗಪ್ಪ ಬಮಗೊಂಡ ಎಂಬಾತನು ವಿಜಯಪುರದ ನಗರ ಶಾಸಕ ಬಸನಗೌಡ ಆರ್ . ಪಾಟೀಲ(ಯತ್ನಾಳ) ಅವರು 2028 ಕ್ಕೆ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿ ಎಂದು ಸಾತಲಗಾಂವ ಪಿ.ಆಯ್ ಗ್ರಾಮದಿಂದ ಸುಮಾರು 500 ಕಿಮೀ ದೂರದ ಆಂದ್ರ್ರದೇಶದ ಶ್ರೀಶೈಲಂದ ವಾರೆಗೆ ತನ್ನ ಎರಡೂ ಕಾಲಿಗೆ (ಮರಗಾಲು) ಕಟ್ಟಿಕೊಂಡು ಪಾದಯಾತ್ರೆಯನ್ನು ಕೈಗೆತ್ತಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಗ್ರಾಮದ ಗಣ್ಯರಾದ ದಾನಯ್ಯ ಮಠಪತಿ, ಗುಂಡುರಾವ ಮಡಗೊಂಡ, ಬಸವರಾಜ ಮಡಗೊಂಡ, ಸಂಗಣ್ಣ ಹೊಸುರ, ರಮೇಶ ಮಸಳಿ ಹಾಗೂ ಸಾತಲಗಾಂವ ಪಿ.ಆಯ್ ಗ್ರಾಮಸ್ಥರು ಪಾದಯಾತ್ರೆ ತೆರಳುವ ಯುವಕನಿಗೆ ಶುಭ ಹಾರೈಸಿ ಬಿಳ್ಕೊಟ್ಟರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 