2028ಕ್ಕೆ ಬಸನಗೌಡ ಪಾಟೀಲ್ ಯತ್ನಾಳ್ ಮುಖ್ಯ ಮಂತ್ರಿಯಾಗಲಿ
Basanagouda Patil Yatnal should become the Chief Minister in 2028
ಲೋಕದರ್ಶನ ವರದಿ
ಇಂಡಿ 04 : ತಾಲ್ಲೂಕಿನ ಸಾತಲಗಾಂವ ಪಿ.ಆಯ್ ಗ್ರಾಮದ ಶ್ರೀ ಮಲ್ಲಿಕಾರ್ಜುನ ಪಾದಯಾತ್ರೆ ಸೇವಾ ಸಮೀತಿ ವತಿಯಿಂದ ಗ್ರಾಮದ ಹಾಲುಮತ ಸಮಾಜದ ಯುವಕ ನಾಗಪ್ಪ ಬಮಗೊಂಡ ಎಂಬಾತನು ವಿಜಯಪುರದ ನಗರ ಶಾಸಕ ಬಸನಗೌಡ ಆರ್ . ಪಾಟೀಲ(ಯತ್ನಾಳ) ಅವರು 2028 ಕ್ಕೆ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿ ಎಂದು ಸಾತಲಗಾಂವ ಪಿ.ಆಯ್ ಗ್ರಾಮದಿಂದ ಸುಮಾರು 500 ಕಿಮೀ ದೂರದ ಆಂದ್ರ್ರದೇಶದ ಶ್ರೀಶೈಲಂದ ವಾರೆಗೆ ತನ್ನ ಎರಡೂ ಕಾಲಿಗೆ (ಮರಗಾಲು) ಕಟ್ಟಿಕೊಂಡು ಪಾದಯಾತ್ರೆಯನ್ನು ಕೈಗೆತ್ತಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಗ್ರಾಮದ ಗಣ್ಯರಾದ ದಾನಯ್ಯ ಮಠಪತಿ, ಗುಂಡುರಾವ ಮಡಗೊಂಡ, ಬಸವರಾಜ ಮಡಗೊಂಡ, ಸಂಗಣ್ಣ ಹೊಸುರ, ರಮೇಶ ಮಸಳಿ ಹಾಗೂ ಸಾತಲಗಾಂವ ಪಿ.ಆಯ್ ಗ್ರಾಮಸ್ಥರು ಪಾದಯಾತ್ರೆ ತೆರಳುವ ಯುವಕನಿಗೆ ಶುಭ ಹಾರೈಸಿ ಬಿಳ್ಕೊಟ್ಟರು.
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ
ಎರಡು ಗುಂಪುಗಳ ನಡುವೆ ಮಾರಕಾಸ್ತ್ರ, ಕಬ್ಬಿನದ ರಾಡ್ ಗಳಿಂದ ಹೊಡೆದಾಟ : ವಿಡಿಯೋ ವೈರಲ್
ಬೈಲಹೊಂಗಲದಲ್ಲಿ ಮಳೆಯ ಅರ್ಭಟ : ನದಿಯಂತಾದ ರಸ್ತೆಗಳು, ನೀರಿನ ಸೆಳೆತಕ್ಕೆ ಸಿಲುಕಿದ ದ್ವಿಚಕ್ರ ವಾಹನಗಳು
ಕನ್ನಡಪರ ನಿರ್ಣಯಕ್ಕೆ ಹಿಂದೇಟು : ಪಾಲಿಕೆಯಲ್ಲಿ ನಿರ್ಣಯ ಮಂಡಿಸಲು ಮುಂದಾದ ಶಾಸಕ ಸೇಠ್ 