ಕರಾಟೆ ಚಾಂಪಿಯನ್ ಶಿಫನಲ್ಲಿ ಬಸವನಗೌಡ ಪ್ರಥಮ
ಲೋಕದರ್ಶನ
ವರದಿ
ಶಿಗ್ಗಾವಿ
: ಹಾವೇರಿಯಲ್ಲಿ ನೆಡೆದ ಜಿಲ್ಲಾ ಮಟ್ಟದ ಕರಾಟೆ ಚಾಂಪಿಯನ್ ಶಿಫನಲ್ಲಿ ಶಿಗ್ಗಾವಿ ತಾಲೂಕಿನ ಕರಾಟೆ ಪಟುಗಳಾದ ಬಸವನಗೌಡ ಪಾಟೀಲ ಪ್ರಥಮ, ವೇದಾಂತ ನಾಗರಮಠ ಹಾಗೂ
ಸುರಜ್ ಕೆ ದ್ವಿತೀಯ, ಸುಜೀತ್
ಕುಲಗೇರಿ ತೃತೀಯ ಸ್ಥಾನ ಪಡೆದು ತಾಲೂಕಿಗೆ ಕೀತರ್ಿ ತಂದಿದ್ದಾರೆ. ತರಬೇತುದಾರ ವಿರೇಂದ್ರ ಬಳಿಗಾರ ಹಾಗೂ ಡಾ|| ಲಿಂಗರಾಜ
ನಾಲವಾಲ ಹರ್ಷ ವ್ಯಕ್ತಪಡಿಸಿದ್ದಾರೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 