ಕರಾಟೆ ಚಾಂಪಿಯನ್ ಶಿಫನಲ್ಲಿ ಬಸವನಗೌಡ ಪ್ರಥಮ
ಲೋಕದರ್ಶನ
ವರದಿ
ಶಿಗ್ಗಾವಿ
: ಹಾವೇರಿಯಲ್ಲಿ ನೆಡೆದ ಜಿಲ್ಲಾ ಮಟ್ಟದ ಕರಾಟೆ ಚಾಂಪಿಯನ್ ಶಿಫನಲ್ಲಿ ಶಿಗ್ಗಾವಿ ತಾಲೂಕಿನ ಕರಾಟೆ ಪಟುಗಳಾದ ಬಸವನಗೌಡ ಪಾಟೀಲ ಪ್ರಥಮ, ವೇದಾಂತ ನಾಗರಮಠ ಹಾಗೂ
ಸುರಜ್ ಕೆ ದ್ವಿತೀಯ, ಸುಜೀತ್
ಕುಲಗೇರಿ ತೃತೀಯ ಸ್ಥಾನ ಪಡೆದು ತಾಲೂಕಿಗೆ ಕೀತರ್ಿ ತಂದಿದ್ದಾರೆ. ತರಬೇತುದಾರ ವಿರೇಂದ್ರ ಬಳಿಗಾರ ಹಾಗೂ ಡಾ|| ಲಿಂಗರಾಜ
ನಾಲವಾಲ ಹರ್ಷ ವ್ಯಕ್ತಪಡಿಸಿದ್ದಾರೆ.
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ 