ಯಶಸ್ವಿಯಾಗಿ ಜರುಗಿದ ಮನಗುತ್ತಿ ಗ್ರಾಮದ ಬಸವಣ್ಣ ದೇವರ ಜಾತ್ರೆ
Basavanna Devara Fair in Managutti Village Successfully Held
ಯಮಕನಮರಡಿ 23 : ಸಮೀಪದ ಮನಗುತ್ತಿ ಗ್ರಾಮದ ಆರಾಧ್ಯ ದೈವ ವಾಕ್ಯ ಶುದ್ದಿ ಪುರುಷ ಸ್ಥಾನವಾದ ಬಸವೇಶ್ವರ ಜಾತ್ರೆಯು ಇಂದು ಅತಿ ವಿಜ್ರಮನೆಯಿಂದ ಜರುಗಿತು ಮುತ್ಯಪ್ಪನವರ ಭಾವಚಿತ್ರ ಮೆರವಣಿಗೆ ಬೆಳಗಿನ 4:00 ವೇಳೆಯಲ್ಲಿ ಪೂಜ್ಯರಿಂದ ಆಧ್ಯಾತ್ಮಿಕ ನುಡಿಗಳು ಭವಿಷ್ಯವಾಣಿ ಜರುಗಿದವು, ಮಧ್ಯಾಹ್ನ ಮಹಾಪ್ರಸಾದ ಭಕ್ತರಿಗೆ ಆಶೀರ್ವಾದ ಕಾರ್ಯಕ್ರಮಗಳು ಯಶಸ್ವಿಯಾಗಿ ಜರುಗಿ ಭಕ್ತರ ಇಷ್ಟಾರ್ಥ ಸಿದ್ದಿಯನ್ನು ಒರಿಸಲಾಯಿತು ಈ ಸಂದರ್ಭದಲ್ಲಿ ಗ್ರಾಮದ ಮುಖಂಡರಾದ ರಮೇಶಣ್ಣ ಪಾಟೀಲ್ ಹಾಗೂ ಸಿರುಗುಪ್ಪಿ ಕುಟುಂಬಸ್ಥರು ಪೂಜ್ಯರಾದ ಮುತ್ತಜ್ಜನವರು ಉಪಸ್ಥಿತರಿದ್ದು ಭಕ್ತರಿಗೆ ಆಶೀರ್ವಾದ ನೀಡಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 