ತಾಲ್ಲೂಕ ಅಧ್ಯಕ್ಷರಾಗಿ ಬಸವರಾಜ್ ಪಡುಕೋಟೆ ನೇಮಕ
Basavaraj Padukote appointed as Taluk President
ತಾಲ್ಲೂಕ ಅಧ್ಯಕ್ಷರಾಗಿ ಬಸವರಾಜ್ ಪಡುಕೋಟೆ ನೇಮಕ
ಸವಣೂರ 14 :ಕನ್ನಡಪರ ಹೋರಾಟಗಾರರಾದ ಪರಶುರಾಮ ಹೇಮಪ್ಪ ಈಳಗೇರ ಅವರನ್ನು ನಮ್ಮ ಕರ್ನಾಟಕ ಸೇನೆಯ ಸವಣೂರ ತಾಲ್ಲೂಕ ಅಧ್ಯಕ್ಷರನ್ನಾಗಿ ರಾಜ್ಯಾಧ್ಯಕ್ಷರಾದ ಎಂ ಬಸವರಾಜ್ ಪಡುಕೋಟೆ ಅವರು ನೇಮಕ ಮಾಡಿ ಬೆಂಗಳೂರಿನ ಕೇಂದ್ರ ಕಛೇರಿಯಲ್ಲಿ ಆದೇಶ ನೀಡಿದ್ದಾರೆ.ಸಂಘಟನೆಯನ್ನು ಪರಿಣಾಮಕಾರಿಯಾಗಿ ಸಂಘಟಿಸುವ ನಿಟ್ಟನಲ್ಲಿ ಕಾರ್ಯೋನ್ಮುಖರಾಗಿ ಸಾಮಾಜಿಕ ಕಳಕಳಿಯೊಂದಿಗೆ ಕಾನೂನಿಕ ಚೌಕಟ್ಟಿನಲ್ಲಿ ಸಮಾಜಮುಖಿ ಹಾಗೂ ಸಮಾಜಪರ ಕೆಲಸ ಕಾರ್ಯಗಳನ್ನು ನಿರ್ವಹಿಸುವಂತೆ ಆದೇಶ ಪತ್ರದಲ್ಲಿ ತಿಳಿಸಿದ್ದಾರೆ.ನೇಮಕಾತಿ ಪ್ರಮಾಣ ಪತ್ರ ನೀಡುವ ಸಂದರ್ಭದಲ್ಲಿ ನಮ್ಮ ಕರ್ನಾಟಕ ಸೇನೆಯ ರಾಜ್ಯಾಧ್ಯಕ್ಷರಾದ ಎಂ ಬಸವರಾಜ್ ಪಡುಕೋಟೆ,ವೀರ ಶಿವಾಜಿ ಸೇನೆಯ ರಾಜ್ಯಾಧ್ಯಕ್ಷರಾದ ಕಮಲೇಶ ರಾವ್,ರಾಜ್ಯ ಪದಾಧಿಕಾರಿಗಳು ಹಾಗೂ ಮುಖಂಡರು ಇದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 