ಬಸವರಾಜ. ಕೆ. ಅವರಿಗೆ ಕನ್ನಡ ವಿಶ್ವವಿದ್ಯಾಲಯ ಹಂಪಿಯಿಂದ ಪಿ.ಎಚ್ಡಿ. ಪದವಿ
Basavaraja. K. has a Ph.D. degree from Kannada University, Hampi.
ಹೊಸಪೇಟೆ 21: ಬಸವರಾಜ.ಕೆ ಮುಖ್ಯಗುರುಗಳು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ 88-ಮುದ್ಲಾಪುರ ಹೊಸಪೇಟೆ ಇವರು ಡಾ.ಮೃತ್ಯುಂಜಯ ರುಮಾಲೆ ಇವರ ಮಾರ್ಗದರ್ಶನದಲ್ಲಿ ಕನ್ನಡ ವಿಶ್ವವಿದ್ಯಾಲಯದ ಕನ್ನಡ ಸಾಹಿತ್ಯ ಅಧ್ಯಯನ ವಿಭಾಗಕ್ಕೆ ನವೋದಯ ಕಥನ ಕವನಗಳು ವಸ್ತು, ಆಶಯ, ಮತ್ತು ಆಕೃತಿ ಎಂಬ ವಿಷಯಕ್ಕೆ ಮಹಾಪ್ರಬಂಧವನ್ನು ಸಲ್ಲಿಸಿದ ಪ್ರಯುಕ್ತ ಹಂಪಿಕನ್ನಡ ವಿಶ್ವವಿದ್ಯಾಲಯವು, ಪಿ.ಎಚ್ಡಿ. ಪದವಿ ಅರ್ಹವಾಗಿದೆ ಎಂದು ಅಧಿಸೂಚನೆ ಹೊರಡಿಸಿರುತ್ತದೆ. ಇವರಿಗೆ ದಿನಾಂಕ : 24.02.2026 ರಂದು ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ನಡೆಯುವ ಘಟಿಕೋತ್ಸವದಲ್ಲಿ ಘನತವೆತ್ತ ರಾಜ್ಯಪಾಲರು, ಕುಲಪತಿಗಳು, ಕುಲಸಚಿವರು ಇವರುಗಳಿಂದ ಪಿ.ಎಚ್.ಡಿ. ಪದವಿ ಪ್ರದಾನ ಮಾಡಲಾಗುತ್ತದೆ. ಬಸವರಾಜ.ಕೆ ಇವರಿಗೆ ಶಿಕ್ಷಣ ಇಲಾಖೆ ಅಧಿಕಾರಿ ಹಾಗೂ ಶಿಕ್ಷಕ ವೃಂದ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ, ಕರ್ನಾಟಕ ರಾಜ್ಯ ಶಾಲಾ ಶಿಕ್ಷಣ ಇಲಾಖೆ ನೌಕರರ ಸಂಘ, ಕನ್ನಡ ಸಾಹಿತ್ಯ ಪರಿಷತ್, ಸೇರಿದಂತೆ ವಿವಿಧ ಸಂಘಟನೆಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಸ್ನೇಹಿತರು, ಹಿತೈಶಿಗಳು, ಅಭಿನಂದಿಸಿ, ಶುಭಹಾರೈಸಿದ್ದಾರೆ.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 